ಜನ ಮನದ ನಾಡಿ ಮಿಡಿತ

Advertisement

ಫರಂಗಿಪೇಟೆ: ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ಬಸ್ ಢಿಕ್ಕಿಯಾಗಿ ಆಟೋ ಚಾಲಕ ಸಾವು..!

ಬಸ್ ಢಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ನಡೆದಿದೆ. ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್‌ನಲ್ಲಿರುವ ಝಾಹಿದ್ ಮೃತಪಟ್ಟ ಯುವಕನಾಗಿದ್ದಾನೆ.

ರಸ್ತೆ ದಾಟಲು ಹೆದರುತ್ತಿದ್ದ ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವಷ್ಟರಲ್ಲಿ ಮಂಗಳೂರಿನಿ0ದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಝಾಹಿದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಯುವಕನ ತಂದೆ ಈ ಹಿಂದೆಯೇ ತೀರಿಹೋಗಿದ್ದು, ತಾಯಿ ಹಾಗೂ ಮೂರು ಸಹೋದರರು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!