ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬ0ಧಪಟ್ಟವರ ಸುಮಾರು 36 ಮಂದಿ ಹಳೆ ಆರೋಪಿಗಳಿಗೆ ಗಡಿಪಾರು ಪಟ್ಟಿ ಮಾಡಲಾಗಿದೆ.
ಈ ಪಟ್ಟಿಯಲ್ಲಿ 8 ಮಂದಿಗೆ ಮಾತ್ರ ಪೋಲೀಸ್ ಇಲಾಖೆಯಿಂದ ನೋಟೀಸ್ ಕೊಡಲಾಗಿದ್ದು, ನೋಟೀಸ್ ಜಾರಿಯಾದ 8 ಮಂದಿಯ ವಕೀಲರು ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್ ಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ. ಜೂನ್ 21ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆಯಾಗಿದ್ದು, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಉಪ್ಪಿನಂಗಡಿ, ಬೆಳ್ತಂಗಡಿ, ಪೂಂಜಾಲುಕಟ್ಟೆ ಠಾಣಾ ವ್ಯಾಪ್ತಿಗೆ ಸೇರಿದವರ ಪಟ್ಟಿ ಕೂಡ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ…
ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ…
ತುಳುನಾಡಿನ ಯುವಕರು ಹಿಂದು - ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ…
ಮಂಗಳೂರು ನಗರದ ಅತ್ಯಂತ ವಾಹನ ದಟ್ಟನೆಯ ಪ್ರದೇಶವಾದ ನಂತೂರು ಜಂಕ್ಷನ್ನಲ್ಲಿ ವಾಹನಗಳಿಗೆ ಫ್ರೀ ಲೆಫ್ಟ್ ಅಂದರೆ ಎಡಭಾಗದಲ್ಲಿ ತಿರುವು ತೆಗೆದುಕೊಂಡು…
ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಜಯಶ್ರೀಕೃಷ್ಣ…
ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ…