ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬ0ಧಪಟ್ಟವರ ಸುಮಾರು 36 ಮಂದಿ ಹಳೆ ಆರೋಪಿಗಳಿಗೆ ಗಡಿಪಾರು ಪಟ್ಟಿ ಮಾಡಲಾಗಿದೆ.
ಈ ಪಟ್ಟಿಯಲ್ಲಿ 8 ಮಂದಿಗೆ ಮಾತ್ರ ಪೋಲೀಸ್ ಇಲಾಖೆಯಿಂದ ನೋಟೀಸ್ ಕೊಡಲಾಗಿದ್ದು, ನೋಟೀಸ್ ಜಾರಿಯಾದ 8 ಮಂದಿಯ ವಕೀಲರು ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್ ಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ. ಜೂನ್ 21ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆಯಾಗಿದ್ದು, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಉಪ್ಪಿನಂಗಡಿ, ಬೆಳ್ತಂಗಡಿ, ಪೂಂಜಾಲುಕಟ್ಟೆ ಠಾಣಾ ವ್ಯಾಪ್ತಿಗೆ ಸೇರಿದವರ ಪಟ್ಟಿ ಕೂಡ ಇದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…