ಇತರೆ

ಪುತ್ತೂರು: ಪುರಂದರ ಎನ್ನುವ ಸಿಬ್ಬಂದಿ ಮೇಲೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಹಲ್ಲೆ ಯತ್ನ

ವೈದ್ಯರ ಮೇಲೆ ಹಲ್ಲೆ ಯತ್ನ ನಡೆದು ಕೆಲ ತಿಂಗಳು ಕಳೆದಿದ್ದು, ಇದೀಗ ಮತ್ತೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಲ್ಲೆಗೆ ಯತ್ನಿಸಲಾಗಿದೆ.

ಈ ಬಾರಿ ಆಸ್ಪತ್ರೆಯ ಸಿಬ್ಬಂದಿ ಪುರಂದರ ಎನ್ನುವವರ ಮೇಲೆ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಹಲ್ಲೆಗೆ ಯತ್ನ ನಡೆಸಿದವರ ವಿರುದ್ಧ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯ ಬಳಿಕ ದೂರು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಜಯಶ್ರೀಕೃಷ್ಣ…

3 mins ago

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ…

8 mins ago

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ನದಿ ನೀರಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಕೆಡೆಂಬೇಲು ನಿವಾಸಿ ಜಯಾನಂದ…

11 mins ago

ಮೈಸೂರು: ಮೋದಿ ಬದುಕಿರುವುದು ಪ್ರಚಾರದಿಂದ; ಸಿಎಂ ಸಿದ್ದರಾಮಯ್ಯ

ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇವರು ಮೈಸೂರಿನ ನಿವಾಸದಲ್ಲಿ ಮಾಧ್ಯಮದ ಜೊತೆ ಮಾತನಾಡಿ,…

15 mins ago

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಸುಹಾಸ್ ಶೆಟ್ಟಿ ತಾಯಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಮೇ 1, 2025 ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು…

19 mins ago

ಮಂಗಳೂರು: ಹೃದಯಾಘಾತದಿಂದ ನಿಧನ ಹೊಂದಿದ ಯಕ್ಷಗಾನ ಕಲಾವಿದ..!!

ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ, ಹೆಸರಾಂತ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಟೀಲು ಮೇಳದಲ್ಲಿ ಕಳೆದ…

22 mins ago