ಜನ ಮನದ ನಾಡಿ ಮಿಡಿತ

ಬಂಟ್ವಾಳ: ಗುಡ್ಡೆಯಂಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

ಗುಡ್ಡೆಯ0ಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತಬ ಹಾಗೂ ಈದ್ ನಮಾಝ್ ನಡೆಯಿತು. ಈ ಸಂದರ್ಭದಲ್ಲಿ ಖತೀಬರಾದ ಅಸೀಫ್ ಧಾರಿಮಿ ಈದ್ ಶುಭಾಶಯ ತಿಳಿಸಿದರು.

ಬಂಟ್ವಾಳ ಪುರಸಭೆ ಸದಸ್ಯ ಅಬುಬಕ್ಕರ್ ಸಿದ್ದೀಕ್, ಮಸೀದಿ ಅಧ್ಯಕ್ಷ ಅಬುಬಕ್ಕರ್ ಮೆಲ್ಕಾರ್, ಪ್ರಮುಖರಾದ ಮೊಹಮ್ಮದ್ ಹನೀಫ್, ಅಬ್ದುಲ್ ಮಜೀದ್ ಬೋಗೋಡಿ, ಅಬ್ದುಲ್ ಫಾರೂಕ್ , ಮಹಮ್ಮದ್ ಅನ್ಸಾರ್ ಬೋಗೋಡಿ, ಸಿರಾಜ್ ಸಜೀಪ, ಸಿದ್ದೀಕ್ ಗುಡ್ಡೆಯಂಗಡಿ ಸಹಿತ ನೂರಾರು ಮಂದಿ ಈದ್ ಸಂಭ್ರಮದ ನಮಾಜ್ ನಲ್ಲಿ ಭಾಗವಹಿಸಿ ನಾಡಿನ ಸಮಸ್ತ ಜನತೆಗೆ ಶುಭಹಾರೈಸಿದರು.

Leave a Reply

Your email address will not be published. Required fields are marked *

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ಮೈಸೂರು: ಮೋದಿ ಬದುಕಿರುವುದು ಪ್ರಚಾರದಿಂದ; ಸಿಎಂ ಸಿದ್ದರಾಮಯ್ಯ

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಸುಹಾಸ್ ಶೆಟ್ಟಿ ತಾಯಿ

ಮಂಗಳೂರು: ಹೃದಯಾಘಾತದಿಂದ ನಿಧನ ಹೊಂದಿದ ಯಕ್ಷಗಾನ ಕಲಾವಿದ..!!

ಮಂಗಳೂರು: ಎನ್‌ಐಗೆ ಸುಹಾಸ್ ಪ್ರಕರಣ ;ಸತ್ಯಾಂಶಗಳು ಹೊರಬೀಳಲಿವೆ..?

ಕಾರ್ಕಳ: ಉದಯ ಕುಮಾರ್ ಮುನಿಯಾಲು ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಕಡಬ: ರೈಲ್ವೇ ಟ್ರಾಕ್‌ನಲ್ಲಿ ಅಣ್ಣನಿಗೆ ಪೆಟ್ರೋಲ್ ಸುರಿದ ತಮ್ಮ..??!

error: Content is protected !!