ಗುಡ್ಡೆಯ0ಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತಬ ಹಾಗೂ ಈದ್ ನಮಾಝ್ ನಡೆಯಿತು. ಈ ಸಂದರ್ಭದಲ್ಲಿ ಖತೀಬರಾದ ಅಸೀಫ್ ಧಾರಿಮಿ ಈದ್ ಶುಭಾಶಯ ತಿಳಿಸಿದರು.
ಬಂಟ್ವಾಳ ಪುರಸಭೆ ಸದಸ್ಯ ಅಬುಬಕ್ಕರ್ ಸಿದ್ದೀಕ್, ಮಸೀದಿ ಅಧ್ಯಕ್ಷ ಅಬುಬಕ್ಕರ್ ಮೆಲ್ಕಾರ್, ಪ್ರಮುಖರಾದ ಮೊಹಮ್ಮದ್ ಹನೀಫ್, ಅಬ್ದುಲ್ ಮಜೀದ್ ಬೋಗೋಡಿ, ಅಬ್ದುಲ್ ಫಾರೂಕ್ , ಮಹಮ್ಮದ್ ಅನ್ಸಾರ್ ಬೋಗೋಡಿ, ಸಿರಾಜ್ ಸಜೀಪ, ಸಿದ್ದೀಕ್ ಗುಡ್ಡೆಯಂಗಡಿ ಸಹಿತ ನೂರಾರು ಮಂದಿ ಈದ್ ಸಂಭ್ರಮದ ನಮಾಜ್ ನಲ್ಲಿ ಭಾಗವಹಿಸಿ ನಾಡಿನ ಸಮಸ್ತ ಜನತೆಗೆ ಶುಭಹಾರೈಸಿದರು.