ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಗುಡ್ಡೆಯಂಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

ಗುಡ್ಡೆಯ0ಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತಬ ಹಾಗೂ ಈದ್ ನಮಾಝ್ ನಡೆಯಿತು. ಈ ಸಂದರ್ಭದಲ್ಲಿ ಖತೀಬರಾದ ಅಸೀಫ್ ಧಾರಿಮಿ ಈದ್ ಶುಭಾಶಯ ತಿಳಿಸಿದರು.

ಬಂಟ್ವಾಳ ಪುರಸಭೆ ಸದಸ್ಯ ಅಬುಬಕ್ಕರ್ ಸಿದ್ದೀಕ್, ಮಸೀದಿ ಅಧ್ಯಕ್ಷ ಅಬುಬಕ್ಕರ್ ಮೆಲ್ಕಾರ್, ಪ್ರಮುಖರಾದ ಮೊಹಮ್ಮದ್ ಹನೀಫ್, ಅಬ್ದುಲ್ ಮಜೀದ್ ಬೋಗೋಡಿ, ಅಬ್ದುಲ್ ಫಾರೂಕ್ , ಮಹಮ್ಮದ್ ಅನ್ಸಾರ್ ಬೋಗೋಡಿ, ಸಿರಾಜ್ ಸಜೀಪ, ಸಿದ್ದೀಕ್ ಗುಡ್ಡೆಯಂಗಡಿ ಸಹಿತ ನೂರಾರು ಮಂದಿ ಈದ್ ಸಂಭ್ರಮದ ನಮಾಜ್ ನಲ್ಲಿ ಭಾಗವಹಿಸಿ ನಾಡಿನ ಸಮಸ್ತ ಜನತೆಗೆ ಶುಭಹಾರೈಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!