ಗುಡ್ಡೆಯ0ಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತಬ ಹಾಗೂ ಈದ್ ನಮಾಝ್ ನಡೆಯಿತು. ಈ ಸಂದರ್ಭದಲ್ಲಿ ಖತೀಬರಾದ ಅಸೀಫ್ ಧಾರಿಮಿ ಈದ್ ಶುಭಾಶಯ ತಿಳಿಸಿದರು.
ಬಂಟ್ವಾಳ ಪುರಸಭೆ ಸದಸ್ಯ ಅಬುಬಕ್ಕರ್ ಸಿದ್ದೀಕ್, ಮಸೀದಿ ಅಧ್ಯಕ್ಷ ಅಬುಬಕ್ಕರ್ ಮೆಲ್ಕಾರ್, ಪ್ರಮುಖರಾದ ಮೊಹಮ್ಮದ್ ಹನೀಫ್, ಅಬ್ದುಲ್ ಮಜೀದ್ ಬೋಗೋಡಿ, ಅಬ್ದುಲ್ ಫಾರೂಕ್ , ಮಹಮ್ಮದ್ ಅನ್ಸಾರ್ ಬೋಗೋಡಿ, ಸಿರಾಜ್ ಸಜೀಪ, ಸಿದ್ದೀಕ್ ಗುಡ್ಡೆಯಂಗಡಿ ಸಹಿತ ನೂರಾರು ಮಂದಿ ಈದ್ ಸಂಭ್ರಮದ ನಮಾಜ್ ನಲ್ಲಿ ಭಾಗವಹಿಸಿ ನಾಡಿನ ಸಮಸ್ತ ಜನತೆಗೆ ಶುಭಹಾರೈಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…