ಜನ ಮನದ ನಾಡಿ ಮಿಡಿತ

Advertisement

ಶಿರೂರು: ಮಂಗಳೂರು ಪತ್ರಕರ್ತರಿಂದ ಪುಸ್ತಕ, ಕಲಿಕಾ ಸಾಮಾಗ್ರಿ ವಿತರಣೆ

ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ ಶುಕ್ರವಾರ ಭೇಟಿ ನೀಡಿದ ಪತ್ರಕರ್ತರ ಚಾರಣ ಬಳಗದ ಮಂಗಳೂರು ಇದರ ಸದಸ್ಯರು ಉಳವರೆ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದ್ದಾರೆ. ಇವರಿಗೆ ಕಲ್ಲೂರು ಎಜುಕೇಷನ್ ಟ್ರಸ್ಟ್ , ಯು.ಆರ್. ಫೌಂಡೇಶನ್ ಸಾಥ್ ನೀಡಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕಲ್ಲೂರು ಎಜುಕೇಷನ್ ಟ್ರಸ್ಟ್ನ ವಿಠಲ್ ನಾಯಕ್ ಮಾತನಾಡಿ, ಕಳೆದ ವರ್ಷ ಶಿರೂರಿನಲ್ಲಿ ಗುಡ್ಡ ಕುಸಿತದ ಸಂದರ್ಭ ಇಲ್ಲಿಗೆ ಆಗಮಿಸಿದ್ದ ಪತ್ರಕರ್ತರು ತಮ್ಮ ಕರ್ತವ್ಯದ ಜೊತೆಗೆ ಮನೆ ಮಠ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಆಹಾರ ಪದಾರ್ಥ ಹಾಗೂ ಅಗತ್ಯ ಸಮಾಗ್ರಿಗಳನ್ನು ವಿತರಿಸಿದ್ರು. ಈಗ ಇಲ್ಲಿನ ಶಾಲಾ ಮಕ್ಕಳಿಗೂ ಪುಸ್ತಕ, ಅಗತ್ಯ ಸಾಮಗ್ರಿಗಳನ್ನು ವಿತರಿಸಿ ಮಾದರಿಯಾಗಿದ್ದಾರೆ ಎಂದ್ರು. ಇದೇ ವೇಳೆ ಪತ್ರಕರ್ತ ಶಶಿ ಬೆಳ್ಳಾಯರು ಮಾತನಾಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪತ್ರಕರ್ತ ಆರಿಫ್ ಯು.ಆರ್.ಕಲ್ಕಟ್ಟ , ಕಲ್ಲೂರು ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಶ್ರೇಯಸ್ ನಾಯಕ್, ಪತ್ರಕರ್ತರಾದ ಮೋಹನ್ ಕುತ್ತಾರ್, ಶಿವು ಕಿದೂರು, ಎಚ್.ಟಿ. ಶಿವಕುಮಾರ್, ಗಿರೀಶ್ ಮಳಲಿ ಸೇರಿದಂತೆ ಅನೇಕರು ಭಾಗಿಯಾಗಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!