ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮಂಗಳೂರು: ಉತ್ತಮ ಗುಣಮಟ್ಟದ ತರಬೇತಿಗಾಗಿ ಉತ್ತಮ ತರಬೇತುದಾರರ ನೇಮಕ; ನವೀನ್ ಪ್ರತಿಕ್ರಿಯೆ

ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟç ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು ನೇಮಕ ಮಾಡಲಾಗಿದ್ದು, ಆ ಹಿನ್ನೆಲೆಯಲ್ಲಿ ತರಬೇತಿಗೆ ಮಾತ್ರ ಈ ಈಜುಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್ ಪ್ರತಿಕ್ರಿಯಿಸಿದ್ದಾರೆ.

ಇವರು ಎಮ್ಮೆಕೆರೆ ಈಜುಕೊಳದ ಕುರಿತಂತೆ ದ.ಕ. ಈಜು ಸಂಸ್ಥೆಯು ಮಾಡಿರುವ ಆರೋಪಕ್ಕೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿ, ಈಜುಕೊಳದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಒಟ್ಟು 80 ಮಂದಿ ಈಜುಪಟುಗಳು ಎಮ್ಮೆಕೆರೆಯಲ್ಲಿ ಸದ್ಯ ತರಬೇತು ಪಡೆಯುತ್ತಿದ್ದಾರೆ. ಈಜು ಗೊತ್ತಿಲ್ಲದ ವರಿಗೆ ಈಜು ಕಲಿಸಲು ಹಾಗೂ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಲೆವೆಲ್ 1ರಿಂದ ಲೆವೆಲ್ 7ರವರೆಗೆ ತರಬೇತಿ ನೀಡುವ ಎನ್‌ಐಎಸ್ ತರಬೇತುದಾರರನ್ನು ನಿಯೋಜಿಸಲಾಗಿದೆ ಎನ್ನುತ್ತಾ ಕೆಲ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಇನ್ನು ಈ ಸುದ್ದಿಗೋಷ್ಟಿಯಲ್ಲಿ ವಿವಿಧ ಸ್ವಿಮ್ಮಿಂಗ್ ಕ್ಲಬ್‌ಗಳ ಪ್ರಮುಖರಾದ ರಾಮಕೃಷ್ಣ ಡಾ. ನಾಗೇಂದ್ರ, ಲೋಕರಾಜ್ ವಿಟ್ಲ ರೂಪಾ ಜಿ. ಪ್ರಭು, ಇವಾ ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!