ಬೈಕ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಭಜನೆ ಹಾಡುಗಾರ ಮತ್ತು ತಬಲ ವಾದಕ ಕಿದಿಯೂರಿನ ಸಂಕೀರ್ತನ್ ಎಂದು ಗುರುತಿಸಲಾಗಿದೆ.
ಕುಂದಾಪುರದಿ0ದ ಮಂಗಳೂರು ಕಡೆಗೆ ರಾಷ್ಟಿçÃಯ ಹೆದ್ದಾರಿ -66ರಲ್ಲಿ ಸಾಗುತ್ತಿದ್ದ ಕಾರನ್ನು ಅದರ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಗೂಡ್ಸ್ ವಾಹನವೊಂದಕ್ಕೆ ಮತ್ತು ಅದರ ಹಿಂದೆ ಸಾಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದ. ಕಾರನ್ನು ರಸ್ತೆ ವಿಭಾಜಕಕ್ಕೆ ಹತ್ತಿಸಿ ವಿರುದ್ಧ ದಿಕ್ಕಿನಲ್ಲಿ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದ್ದರಿಂದ ಮೂವರು ಗಾಯಗೊಂಡಿದ್ರು. ಬಳಿಕ ಕಾರು ಬೈಕ್ಗೆ ಡಿಕ್ಕಿ ಹೊಡೆಯಿತು. ಬೈಕ್ ಸವಾರ ಸಂಕೀರ್ತನ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಅವರು ಮೂಡುಬಿದಿರೆ ಆಳ್ವಾಸ್ ಎಂಜಿನಿಯರಿAಗ್ ಕಾಲೇಜಿನಲ್ಲಿ ಅಂತಿಮ ಎಂಬಿಎ ವಿದ್ಯಾರ್ಥಿಯಾಗಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…