ಜನ ಮನದ ನಾಡಿ ಮಿಡಿತ

ಉಡುಪಿ: ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆ

ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆಯಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಿದ್ರು.

ಈ ವೇಳೆ ಟ್ರಸ್ಟ್ನ ವಿಶ್ವಸ್ಥರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ರಾಮದರ್ಬಾರ್ ನ ವಿಗ್ರಹಗಳಿಗೆ ದರ್ಬೆಯ ಮೂಲಕ ಪ್ರಾಣ ಪ್ರತಿಷ್ಠೆಯನ್ನು ಮಾಡಿದ್ರು. ಬಳಿಕ ವಿಶೇಷ ಆರತಿ ಬೆಳಗಲಾಯಿತು. ಇನ್ನು ಈ ಸಂದರ್ಭ ಜನ್ಮಭೂಮಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ಟ್ರಸ್ಟ್ ಸದಸ್ಯರು ವೈದಿಕರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಎನ್‌ಐಗೆ ಸುಹಾಸ್ ಪ್ರಕರಣ ;ಸತ್ಯಾಂಶಗಳು ಹೊರಬೀಳಲಿವೆ..?

ಕಾರ್ಕಳ: ಉದಯ ಕುಮಾರ್ ಮುನಿಯಾಲು ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಕಡಬ: ರೈಲ್ವೇ ಟ್ರಾಕ್‌ನಲ್ಲಿ ಅಣ್ಣನಿಗೆ ಪೆಟ್ರೋಲ್ ಸುರಿದ ತಮ್ಮ..??!

ಮಂಗಳೂರು: ಸ್ಟ್ಯಾನ್‌ಫರ್ಡ್ ಸೆಂಟರ್ ಆನ್ ಲಾಂಗಿವಿಟಿ ಡಿಸೈನ್ ಚಾಲೆಂಜ್-2025

ಉಡುಪಿ: ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ, ಬಿಜೆಪಿ ಪ್ರತಿಭಟನೆ

ಮಂಗಳೂರು: ಬಾವುಟಗುಡ್ಡ ಈದ್ಗಾ ಮಸೀದಿಯಲ್ಲಿ ಸಂಭ್ರಮಾಚರಣೆ

ಉಡುಪಿ: ಬೈಕ್‌ಗೆ ಕಾರು ಡಿಕ್ಕಿ; ಎಂಬಿಎ ವಿದ್ಯಾರ್ಥಿ ಸಾವು..!

ಮಂಗಳೂರು: ಉತ್ತಮ ಗುಣಮಟ್ಟದ ತರಬೇತಿಗಾಗಿ ಉತ್ತಮ ತರಬೇತುದಾರರ ನೇಮಕ; ನವೀನ್ ಪ್ರತಿಕ್ರಿಯೆ

ಮಂಗಳೂರು: ಕಾಲ್ತುಳಿತ ಪ್ರಕರಣವನ್ನ ಖಂಡಿಸಿ, ಮಂಗಳೂರಿನಲ್ಲಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಬಟನೆ

error: Content is protected !!