ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆಯಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಿದ್ರು.
ಈ ವೇಳೆ ಟ್ರಸ್ಟ್ನ ವಿಶ್ವಸ್ಥರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ರಾಮದರ್ಬಾರ್ ನ ವಿಗ್ರಹಗಳಿಗೆ ದರ್ಬೆಯ ಮೂಲಕ ಪ್ರಾಣ ಪ್ರತಿಷ್ಠೆಯನ್ನು ಮಾಡಿದ್ರು. ಬಳಿಕ ವಿಶೇಷ ಆರತಿ ಬೆಳಗಲಾಯಿತು. ಇನ್ನು ಈ ಸಂದರ್ಭ ಜನ್ಮಭೂಮಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ಟ್ರಸ್ಟ್ ಸದಸ್ಯರು ವೈದಿಕರು ಉಪಸ್ಥಿತರಿದ್ರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…