ಐಐಟಿ ಗುಹಾಟಿಯ ಮಾಸ್ಟರ್ ವಿನ್ಯಾಸ ವಿದ್ಯಾರ್ಥಿ ಶುಭಂ ರಾಮೇಶ್ ವರ್ಣೇಕರ್ ಮತ್ತು ಸಹ ಸ್ಪರ್ಧಿ ಕವ್ಯಶ್ರೀ ವಂಕಟೇಶ್, ಸ್ಟ್ಯಾನ್ಫರ್ಡ್ ಸೆಂಟರ್ ಆನ್ ಲಾಂಗಿವಿಟಿ ಡಿಸೈನ್ ಚಾಲೆಂಜ್ 2025 ನಲ್ಲಿ ದ್ವಿತೀಯ ಬಹುಮಾನ ಗಳಿಸಿ ಭಾರತದ ಹೆಮ್ಮೆಗೆ ಪಾತ್ರರಾಗಿದ್ದಾರೆ ಎಂದು ಸಂತ ಅಲೋಶಿಯಸ್ ಶಾಲೆಯ ಅಧ್ಯಾಪಕರಾದ ಜಾನ್ ಚಂದ್ರನ್ ಹೇಳಿದ್ದಾರೆ.
ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಶುಭಂ ವರ್ಣೇಕರ್, ಪ್ಲೋ ಎಂಬ ಆಟಾಧಾರಿತ ಸಾಧನವು ವ್ಯಕ್ತಿಗೆ ತಮ್ಮ ಜೀವನದ ಉದ್ದೇಶವನ್ನು ಗುರುತಿಸಲು ಸಹಾಯ ಮಾಡುತ್ತದೆ. ಈ ಸ್ಪರ್ಧೆಗೆ 31 ದೇಶಗಳಿಂದ 500ಕ್ಕಿಂತ ಹೆಚ್ಚು ಸ್ಪರ್ದಿಗಳಿದ್ದರು ನನಗೆ ದ್ವಿತೀಯ ಸ್ಥಾನ ಲಭಿಸಿದೆ. ಈ ಒಂದು ಕಾರ್ಡ್ ಮಕ್ಕಳಿಗೆ ದೀರ್ಘಗಾವಧಿಯ ಶಿಕ್ಷಣಕ್ಕಾಗಿ ಮತ್ತು ಮೆದುಳಿನ ಚುರುಕಿಗೆ ಸಹಾಯ ಮಾಡುತ್ತದೆ, ಪ್ಲೋ ಎಂಬ ಆಟಾಧಾರಿತ ಸಾಧನಕ್ಕೆ ಸ್ಟಾನ್ ಫರ್ಡ್ ವಿವಿ ಕೊನೆ ಸುತ್ತಿನ ಪ್ರದರ್ಶನಕ್ಕೆ ಮನ್ನಣೆಯನ್ನು ನೀಡಿರುವುದು ಸಂತಸ ತಂದಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗಣೇಶ್ ವರ್ಣೇಕರ್, ಶೋಭಾ ವರ್ಣೇಕರ್ ಉಪಸ್ಥಿರಿದ್ರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…