ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ, ಹೆಸರಾಂತ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು- ಕನ್ನಡ ಪ್ರಸಂಗಗಳಲ್ಲಿ ಎಲ್ಲ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದ ಕಲಾವಿದರಾಗಿದ್ದಾರೆ. ಅನಾರೋಗ್ಯ ನಿಮಿತ್ತ ಕೆಲ ದಿನಗಳ ಹಿಂದಷ್ಟೇ ಅವರು ಚಿಕಿತ್ಸೆ ನಡೆದು ಚೇತರಿಸಿ ಮನೆಗೆ ಮರಳಿದ್ರು. ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…