ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ನದಿ ನೀರಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಕೆಡೆಂಬೇಲು ನಿವಾಸಿ ಜಯಾನಂದ ಶೆಟ್ಟಿ ಎಂಬವರ ಪುತ್ರ ಚೇತನ್ ಶೆಟ್ಟಿ ಮೃತಪಟ್ಟಿದ್ದಾರೆ. ಚೇತನ್ ಮಂಗಳೂರಿನಲ್ಲಿ ಮೆಡಿಕಲ್ ರೆಪ್ ಆಗಿ ಉದ್ಯೋಗದಲ್ಲಿದ್ದು. ರವಿವಾರ ಇಚ್ಲಂಪಾಡಿಯಲ್ಲಿ ಯುವಕರ ತಂಡ ಕ್ರಿಕೆಟ್ ಆಟವಾಡಿದ ಬಳಿ ಅಪರಾಹ್ನದ ವೇಳೆಗೆ ಇಚ್ಲಂಪಾಡಿಯ ಗುಂಡ್ಯ ಹೊಳೆಯಲ್ಲಿ ಚೇತನ್ ಸ್ನಾನಕ್ಕೆಂದು ನದಿಗೆ ಇಳಿದಿದ್ದಾನೆ. ಈ ವೇಳೆ ಚೇತನ್ ನೀರಿನ ಆಳ ಆರಿಯದೇ ನೀರಲ್ಲಿ ಮುಳುಗಿ ಮೃತರಾಗಿದ್ದಾರೆ.

ಬಳಿಕ ಸ್ಥಳೀಯರಾದ ಜಾಯ್ ಎಂಬವರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನೀರಿನಿಂದ ಮೇಲೆತ್ತಿದ್ದು, ಈ ವೇಳೆಗಾಗಲೇ ಯುವಕ ಮೃತಪಟಿದ್ದಾನೆ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚೇತನ್ ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಚೇತನ್ ಉತ್ತಮ ಕಬಡ್ಡಿ, ಕ್ರಿಕೆಟ್ ಆಟಗಾರನಾಗಿ ಹೆಸರು ಗಳಿಸಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!