ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಾರೆ. ಇಂತಹ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ಉಡುಪಿಯ ಪ್ರಸಿದ್ಧ ತಾಣ ಮರವಂತೆ ಸಮುದ್ರ ತೀರದಲ್ಲಿ ಸಂಜೆ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ.
ಸೆಲ್ಫಿ ಹುಚ್ಚಿನಲ್ಲಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಗೋವಾ ಮೂಲದ ಒರ್ವ ಮಹಿಳೆಯನ್ನ ಲೈಫ್ ಗಾರ್ಡ್ ಹಾಗೂ ಸ್ಥಳೀಯರು ರಕ್ಷಿಸಿದ್ದಾರೆ. ಲೈಫ್ ಗಾರ್ಡ್ ಪೃಥ್ವಿರಾಜ್ ಒಪ್ಪಂದ, ಪ್ರಮೋದ್ ರಾಜ್ ಒಪ್ಪಂದ, ಬೀಚ್ ಉಸ್ತುವಾರಿ ಸುರೇಶ್ ಕೊಡೇರಿ, ಹಾಗು ಇಬ್ರಾಹಿಂ ಗಂಗೊಳ್ಳಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ನಂತ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…