ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ನೀಡಲಾಗುವ ಪದ್ಮ ವಿಭೂಷಣ ಜಾರ್ಜ್ ಫೆರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಉಡುಪಿ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಿ ಅವರು ಮಾತನಾಡಿದ್ರು. ದೇಶದಲ್ಲಿ ಹಗರಣಗಳು ನಡೆಯದಿದ್ದರೆ ದೇಶದ ಆರ್ಥಿಕ ಸ್ಥಿತಿ ಇನ್ನಷ್ಟು ಎತ್ತರಕ್ಕೆ ಹೋಗುತ್ತಿತ್ತು. ಈ ಹಗರಣಗಳಿಂದ ತೊಂದರೆ ಅನುಭವಿಸುವುದು ಸರಕಾರದಿಂದ ಸವಲತ್ತುಗಳನ್ನು ಪಡೆಯಬೇಕಾಗಿದ್ದ ಸಮಾಜದ ಕಟ್ಟಕಡೆಯ ವ್ಯಕ್ತಿ. ಇದರಿಂದ ಶ್ರೀಮಂತರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ ಕೋಟಿ ಕೋಟಿ ಹಗರಣಗಳು ನಡೆಯುತ್ತಿದ್ದರೆ ಮುಂದೆ ಸಮಾಜದಲ್ಲಿ ಶಾಂತಿ ಇರುವುದಿಲ್ಲ. ಯಾರಿಗೆ ಹಣ ಸೇರಬೇಕೊ ಅವರಿಗೆ ಹಣ ಸಿಗದಿದ್ದರೆ ಈ ದೇಶದಲ್ಲಿ ಕ್ರಾಂತಿ ಆಗಬಹುದು. ದೇಶದಲ್ಲಿ ಭಾಷೆ ಹಾಗೂ ಧರ್ಮದ ಆಧಾರದಲ್ಲಿ ಕ್ರಾಂತಿಯಾದರೆ 25ಕ್ಕೂ ಅಧಿಕ ಬೇರೆ ದೇಶಗಳ ಸೃಷ್ಠಿಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…