ಜನ ಮನದ ನಾಡಿ ಮಿಡಿತ

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ತುಳುನಾಡಿನ ಯುವಕರು ಹಿಂದು – ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ ಮನೆ ನಿವೇಶನ ವಿತರಿಸುವಂತೆ ಒತ್ತಾಯಿಸಿ ಕಳೆದ 11 ದಿನಗಳಿಂದ ಧರಣಿ ನಿರತರಾದ ಶ್ರಮಿಕ ಹೆಣ್ಣುಮಕ್ಕಳು ಈ “ಧರ್ಮ ಯುದ್ಧ”, ಹಿಂದು – ಮುಸ್ಲಿಂ ಗೋಡೆಯೆ ಇಲ್ಲದೆ ಒಟ್ಟಾಗಿ ಹೋರಾಟ ನಡೆಸುತ್ತಿದ್ದಾರೆ.

“ನಮ್ಮದು ಶ್ರಮಿಕರ ಧರ್ಮ, ಬಡವರ ಧರ್ಮ” ಎಂಬ ಸಂದೇಶ ಹೊರಡಿಸುವಂತೆ ಧರಣಿ ಮಂಟಪದಲ್ಲೆ ಒಟ್ಟಾಗಿ ಹಿಂದು, ಮುಸ್ಲಿಂ ಹೆಣ್ಣುಮಕ್ಕಳು ತಮ್ಮ ಅನ್ನದ ಬಟ್ಟಲಾಗಿರುವ ಬೀಡಿ ಸುತ್ತುತ್ತಿದ್ದಾರೆ. ಒಂದೇ ಮಡಕೆಯಲ್ಲಿ ಗಂಜಿ ಬೇಯಿಸಿ ತಿನ್ನುತ್ತಿದ್ದಾರೆ. ಇದು ನಿಜಕ್ಕೂ ಸುಂದರ ದೃಶ್ಯ, ಕರಾವಳಿಯ ಜನತೆಗೆ ಬದುಕಿನ ಪಾಠವನ್ನು ಹೇಳುವ ದೃಶ್ಯ.

Leave a Reply

Your email address will not be published. Required fields are marked *

ಉಡುಪಿ: ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದ್ರೂ ಡಿಸಿ ಗೈರು

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರು: ನಂತೂರ್ ಜಂಕ್ಷನ್‌ನಲ್ಲಿ ಮೂರು ದಿಕ್ಕುಗಳಲ್ಲಿ ಎಡಭಾಗಗಳು ಸಿಗ್ನಲ್‌ನಿಂದ ಮುಕ್ತ

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ಮೈಸೂರು: ಮೋದಿ ಬದುಕಿರುವುದು ಪ್ರಚಾರದಿಂದ; ಸಿಎಂ ಸಿದ್ದರಾಮಯ್ಯ

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಸುಹಾಸ್ ಶೆಟ್ಟಿ ತಾಯಿ

ಮಂಗಳೂರು: ಹೃದಯಾಘಾತದಿಂದ ನಿಧನ ಹೊಂದಿದ ಯಕ್ಷಗಾನ ಕಲಾವಿದ..!!

error: Content is protected !!