ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ತುಳುನಾಡಿನ ಯುವಕರು ಹಿಂದು – ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ ಮನೆ ನಿವೇಶನ ವಿತರಿಸುವಂತೆ ಒತ್ತಾಯಿಸಿ ಕಳೆದ 11 ದಿನಗಳಿಂದ ಧರಣಿ ನಿರತರಾದ ಶ್ರಮಿಕ ಹೆಣ್ಣುಮಕ್ಕಳು ಈ “ಧರ್ಮ ಯುದ್ಧ”, ಹಿಂದು – ಮುಸ್ಲಿಂ ಗೋಡೆಯೆ ಇಲ್ಲದೆ ಒಟ್ಟಾಗಿ ಹೋರಾಟ ನಡೆಸುತ್ತಿದ್ದಾರೆ.

“ನಮ್ಮದು ಶ್ರಮಿಕರ ಧರ್ಮ, ಬಡವರ ಧರ್ಮ” ಎಂಬ ಸಂದೇಶ ಹೊರಡಿಸುವಂತೆ ಧರಣಿ ಮಂಟಪದಲ್ಲೆ ಒಟ್ಟಾಗಿ ಹಿಂದು, ಮುಸ್ಲಿಂ ಹೆಣ್ಣುಮಕ್ಕಳು ತಮ್ಮ ಅನ್ನದ ಬಟ್ಟಲಾಗಿರುವ ಬೀಡಿ ಸುತ್ತುತ್ತಿದ್ದಾರೆ. ಒಂದೇ ಮಡಕೆಯಲ್ಲಿ ಗಂಜಿ ಬೇಯಿಸಿ ತಿನ್ನುತ್ತಿದ್ದಾರೆ. ಇದು ನಿಜಕ್ಕೂ ಸುಂದರ ದೃಶ್ಯ, ಕರಾವಳಿಯ ಜನತೆಗೆ ಬದುಕಿನ ಪಾಠವನ್ನು ಹೇಳುವ ದೃಶ್ಯ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!