ತುಳುನಾಡಿನ ಯುವಕರು ಹಿಂದು – ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ ಮನೆ ನಿವೇಶನ ವಿತರಿಸುವಂತೆ ಒತ್ತಾಯಿಸಿ ಕಳೆದ 11 ದಿನಗಳಿಂದ ಧರಣಿ ನಿರತರಾದ ಶ್ರಮಿಕ ಹೆಣ್ಣುಮಕ್ಕಳು ಈ “ಧರ್ಮ ಯುದ್ಧ”, ಹಿಂದು – ಮುಸ್ಲಿಂ ಗೋಡೆಯೆ ಇಲ್ಲದೆ ಒಟ್ಟಾಗಿ ಹೋರಾಟ ನಡೆಸುತ್ತಿದ್ದಾರೆ.
“ನಮ್ಮದು ಶ್ರಮಿಕರ ಧರ್ಮ, ಬಡವರ ಧರ್ಮ” ಎಂಬ ಸಂದೇಶ ಹೊರಡಿಸುವಂತೆ ಧರಣಿ ಮಂಟಪದಲ್ಲೆ ಒಟ್ಟಾಗಿ ಹಿಂದು, ಮುಸ್ಲಿಂ ಹೆಣ್ಣುಮಕ್ಕಳು ತಮ್ಮ ಅನ್ನದ ಬಟ್ಟಲಾಗಿರುವ ಬೀಡಿ ಸುತ್ತುತ್ತಿದ್ದಾರೆ. ಒಂದೇ ಮಡಕೆಯಲ್ಲಿ ಗಂಜಿ ಬೇಯಿಸಿ ತಿನ್ನುತ್ತಿದ್ದಾರೆ. ಇದು ನಿಜಕ್ಕೂ ಸುಂದರ ದೃಶ್ಯ, ಕರಾವಳಿಯ ಜನತೆಗೆ ಬದುಕಿನ ಪಾಠವನ್ನು ಹೇಳುವ ದೃಶ್ಯ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…