ಜನ ಮನದ ನಾಡಿ ಮಿಡಿತ

Advertisement

ಸೌಜನ್ಯಾ ಕಥೆ ಸಿನೆಮಾ ಆಗಲು ಬಿಡುವುದಿಲ್ಲ, ಹೈಕೋರ್ಟ್ ನಿಂದ ಸ್ಟೇ ತರುತ್ತೇವೆ

ಧರ್ಮಸ್ಥಳ ಸಮೀಪ ಬೀಕರ ಅತ್ಯಾಚಾರ ಹಾಗೂ ಕೊಲೆಗೀಡಾದ ಪ್ರಕರಣ 11 ವರ್ಷಗಳ ಬಳಿಕ ಬಾರಿ ಸದ್ದಾಗುತ್ತಿದೆ. ಈ ಘಟನೆಯನ್ನು ಆಧರಿಸಿ ಸಿನಿಮಾ ಮಾಡೋಕೆ ಸ್ಯಾಂಡಲ್ವುಡ್ ನಲ್ಲಿ ತಯಾರಿ ಆಗುತ್ತಿದೆ ಅನ್ನುವ ಮಾಹಿತಿ ಹೊರ ಬಿದ್ದಿರುವ ಬೆನ್ನಲ್ಲಿ ಆ ಸಿನಿಮಾವನ್ನು ಮಾಡುವುದಕ್ಕೆ ಸೌಜನ್ಯ ಕುಟುಂಬ ತೀವ್ರ ವಿರೋಧ ವ್ಯಕ್ತಪಡಿಸಿದ. ಈ ಬಗ್ಗೆ ಪ್ರತಿಕ್ರಿಯಿಸಿದ ಸೌಜನ್ಯ ಮಾವ ವಿಠಲ ಗೌಡ ನಮ್ಮ ಒಪ್ಪಿಗೆ ಇಲ್ಲದೆ ಆ ಸಿನಿಮಾವನ್ನು ಹೇಗೆ ಮಾಡುತ್ತಾರೆ ನಮ್ಮನ್ನು ದಾರಿ ತಪ್ಪಿಸುವ ಸಲುವಾಗಿ ಸಿನೆಮಾ ಮಾಡಲಾಗುತ್ತಿದೆ. ಕಥೆ ಏನು ಮಾಡಿದ್ದಾರೆ ಅನ್ನುವುದೇ ನಮಗೆ ಗೊತ್ತಿಲ್ಲ. ಯಾರಾದರೂ ಸಿನಿಮಾ ಮಾಡುವುದಕ್ಕೆ ಮುಂದಾದರೆ ಹೈಕೋರ್ಟ್ ನಿಂದ ಸ್ಟೇ ತರುತ್ತೇವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!