ಧರ್ಮಸ್ಥಳ ಸಮೀಪ ಬೀಕರ ಅತ್ಯಾಚಾರ ಹಾಗೂ ಕೊಲೆಗೀಡಾದ ಪ್ರಕರಣ 11 ವರ್ಷಗಳ ಬಳಿಕ ಬಾರಿ ಸದ್ದಾಗುತ್ತಿದೆ. ಈ ಘಟನೆಯನ್ನು ಆಧರಿಸಿ ಸಿನಿಮಾ ಮಾಡೋಕೆ ಸ್ಯಾಂಡಲ್ವುಡ್ ನಲ್ಲಿ ತಯಾರಿ ಆಗುತ್ತಿದೆ ಅನ್ನುವ ಮಾಹಿತಿ ಹೊರ ಬಿದ್ದಿರುವ ಬೆನ್ನಲ್ಲಿ ಆ ಸಿನಿಮಾವನ್ನು ಮಾಡುವುದಕ್ಕೆ ಸೌಜನ್ಯ ಕುಟುಂಬ ತೀವ್ರ ವಿರೋಧ ವ್ಯಕ್ತಪಡಿಸಿದ. ಈ ಬಗ್ಗೆ ಪ್ರತಿಕ್ರಿಯಿಸಿದ ಸೌಜನ್ಯ ಮಾವ ವಿಠಲ ಗೌಡ ನಮ್ಮ ಒಪ್ಪಿಗೆ ಇಲ್ಲದೆ ಆ ಸಿನಿಮಾವನ್ನು ಹೇಗೆ ಮಾಡುತ್ತಾರೆ ನಮ್ಮನ್ನು ದಾರಿ ತಪ್ಪಿಸುವ ಸಲುವಾಗಿ ಸಿನೆಮಾ ಮಾಡಲಾಗುತ್ತಿದೆ. ಕಥೆ ಏನು ಮಾಡಿದ್ದಾರೆ ಅನ್ನುವುದೇ ನಮಗೆ ಗೊತ್ತಿಲ್ಲ. ಯಾರಾದರೂ ಸಿನಿಮಾ ಮಾಡುವುದಕ್ಕೆ ಮುಂದಾದರೆ ಹೈಕೋರ್ಟ್ ನಿಂದ ಸ್ಟೇ ತರುತ್ತೇವೆ ಎಂದು ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…