ಧರ್ಮಸ್ಥಳ ಸಮೀಪ ಬೀಕರ ಅತ್ಯಾಚಾರ ಹಾಗೂ ಕೊಲೆಗೀಡಾದ ಪ್ರಕರಣ 11 ವರ್ಷಗಳ ಬಳಿಕ ಬಾರಿ ಸದ್ದಾಗುತ್ತಿದೆ. ಈ ಘಟನೆಯನ್ನು ಆಧರಿಸಿ ಸಿನಿಮಾ ಮಾಡೋಕೆ ಸ್ಯಾಂಡಲ್ವುಡ್ ನಲ್ಲಿ ತಯಾರಿ ಆಗುತ್ತಿದೆ ಅನ್ನುವ ಮಾಹಿತಿ ಹೊರ ಬಿದ್ದಿರುವ ಬೆನ್ನಲ್ಲಿ ಆ ಸಿನಿಮಾವನ್ನು ಮಾಡುವುದಕ್ಕೆ ಸೌಜನ್ಯ ಕುಟುಂಬ ತೀವ್ರ ವಿರೋಧ ವ್ಯಕ್ತಪಡಿಸಿದ. ಈ ಬಗ್ಗೆ ಪ್ರತಿಕ್ರಿಯಿಸಿದ ಸೌಜನ್ಯ ಮಾವ ವಿಠಲ ಗೌಡ ನಮ್ಮ ಒಪ್ಪಿಗೆ ಇಲ್ಲದೆ ಆ ಸಿನಿಮಾವನ್ನು ಹೇಗೆ ಮಾಡುತ್ತಾರೆ ನಮ್ಮನ್ನು ದಾರಿ ತಪ್ಪಿಸುವ ಸಲುವಾಗಿ ಸಿನೆಮಾ ಮಾಡಲಾಗುತ್ತಿದೆ. ಕಥೆ ಏನು ಮಾಡಿದ್ದಾರೆ ಅನ್ನುವುದೇ ನಮಗೆ ಗೊತ್ತಿಲ್ಲ. ಯಾರಾದರೂ ಸಿನಿಮಾ ಮಾಡುವುದಕ್ಕೆ ಮುಂದಾದರೆ ಹೈಕೋರ್ಟ್ ನಿಂದ ಸ್ಟೇ ತರುತ್ತೇವೆ ಎಂದು ತಿಳಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…