ಕನ್ಯಾನ: ಇಕೋ ಕಾರಿಗೆ ಮಣ್ಣು ತುಂಬಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಉಕ್ಕುಡ ಕನ್ಯಾನ ರಸ್ತೆಯಲ್ಲಿ ನಡೆದಿದೆ. ಕನ್ಯಾನ ಕಡೆಯಿಂದ ಬರುತ್ತಿದ್ದ ಬಾಕ್ಸೆಟ್ ಮಣ್ಣಿನ ಲಾರಿ ಕೇಪಳಗುಡ್ಡೆ ತಿರುವಿನಲ್ಲಿ ದೇಲಂತಬೆಟ್ಟು ಕಡೆಯಿಂದ ಬರುತ್ತಿದ್ದ ಇಕೋ ವಾಹನಕ್ಕೆ ಡಿಕ್ಕಿಯಾಗಿದೆ. ಇದರಿಂದ ಇಕೋ ವಾಹನದ ಬಲ ಭಾಗ ಸಂಪೂರ್ಣ ಜಖಂಗೊಂಡಿದೆ. ಇಕೋ ವಾಹನ ಕನ್ಯಾನ ಮೂಲಕ ಮಂಗಳೂರು ಕಛೇರಿಗೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ. ಸ್ಥಳಕ್ಕೆ 112 ತುರ್ತು ವಾಹನ ಬಂದಿದ್ದು, ವಾಹನಗಳನ್ನು ವಿಟ್ಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…