ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಆಶ್ರಫ್‌ನನ್ನು ಬಲಿ ಪಡೆದುಕೊಂಡ ಯಮಗುಂಡಿ..!

ಮಂಗಳೂರಿನ ನಂತೂರು ಜಂಕ್ಷನ್‌ನಿ0ದ ಸುರತ್ಕಲ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದ್ದು ಹೆದ್ದಾರಿಯಲ್ಲಿ ಸೃಷ್ಟಿ ಆಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣವಾಗುತ್ತಿದೆ. ಕೆಲವೆಡೆ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಗುಂಡಿಗಳು ಸಾವನ್ನು ಆಹ್ವಾನಿಸುತ್ತಿದೆ.

ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿದ್ದು, ದ್ವಿಚಕ್ರ ವಾಹನ ಸವಾರರು ಸಾವಿಗೀಡಾಗುತ್ತಿದ್ದಾರೆ. ಇದೀಗ ಪಣಂಬೂರು ಬಳಿ ರಸ್ತೆ ಅಪಘಾತದಲ್ಲಿ ಜನತಾಕಾಲನಿ ನಿವಾಸಿ ಅಶ್ರಫ್ ಸಾವನ್ನಪ್ಪಿದ್ದಾರೆ.

ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಯಲ್ಲಿ ಕೃತಕ ಸೃಷ್ಟಿ ಆಗಿರುವ ಗುಂಡಿಯಿ0ದಾಗಿ ಈ ಅಪಘಾತ ಸಂಭವಿಸಿದೆ ಎಂದು ಡಿವೈಎಫ್‌ಐ ಆರೋಪಿಸಿದೆ. ಹೆದ್ದಾರಿ ಇಲಾಖೆಯವರ ನಿರ್ಲಕ್ಷ್ಯತನ ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿತನವನ್ನ ಖಂಡಿಸಿ ಜೂನ್ 11ರಂದು ಪ್ರತಿಭಟನೆ ನಡೆಸುವ ಬಗ್ಗೆ ಹೋರಾಟ ಸಮಿತಿ ಸಂಚಾಲಕ ಬಿಕೆ ಇಮ್ತಿಯಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!