ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ಇಂದ್ರಾಳಿ ರೈಲು ನಿಲ್ದಾಣದ ಬಳಿ ಯುವಕನಿಂದ ಆತ್ಮಹತ್ಯೆಗೆ ಯತ್ನ..!

ಇಂದ್ರಾಳಿ ರೈಲು ನಿಲ್ದಾಣದ ಹೊರಾಂಗಣ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಆಟೋ ಚಾಲಕರ ಸಹಕಾರದಿಂದ ರಕ್ಷಿಸಿದ್ದಾರೆ. ಬಳಿಕ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಯುವಕನನ್ನ ದಾಖಲಿಸಿದ್ದು, ಯುವಕ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ ಹೆಸರು, ವಿಳಾಸ ತಿಳಿದುಬಂದಿಲ್ಲ.

ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಯುವಕ ಸೊಂಟದ ಪಟ್ಟಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಸಾರ್ವಜನಿಕರು ರಕ್ಷಣೆ ಮಾಡಿದ್ದಾರೆ. ಯುವಕನ ಬಾಯಿ ಮೂಗಿನಿಂದ ಸ್ವಲ್ಪ ಪ್ರಮಾಣದಲ್ಲಿ ರಕ್ತದ ಸೊರಿಕೆಯಾಗಿರುವುದು ಕಂಡುಬ0ದಿದೆ. ಯುವಕ ಮಾದಕದ್ರವ್ಯ ವ್ಯಸನ ಮಾಡಿರುವ ಶಂಕೆ ಕೂಡ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!