ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಹೈದರಾಬಾದ್: ಮಂಗ್ಲಿ ಬರ್ತ್ ಡೇ ಪಾರ್ಟಿ ಮೇಲೆ ಏಕಾಏಕಿ ಪೊಲೀಸ್ ದಾಳಿ

ಖ್ಯಾತ ಹಿನ್ನೆಲೆ ಗಾಯಕಿ ಮಂಗ್ಲಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಮಂಗ್ಲಿ ಬರ್ತ್ ಡೇ ಪಾರ್ಟಿ ಮೇಲೆ ದಾಳಿ ಮಾಡಿರುವ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಸ್ನೇಹಿತರಿಗಾಗಿ ಮಂಗ್ಲಿ ಪಾರ್ಟಿ ಪ್ಲಾನ್ ಮಾಡಿದ್ದು, ಡ್ರಗ್ಸ್ ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಗಾಯಕಿ ಮಂಗ್ಲಿ ಅವರು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದ ತ್ರಿಪುರಾ ರೆಸಾರ್ಟ್ನಲ್ಲಿ ನಿನ್ನೆ ತಮ್ಮ ಬರ್ತ್ ಡೇ ಪಾರ್ಟಿ ಆಯೋಜನೆ ಮಾಡಿದ್ದರು.

ಪೊಲೀಸರು ಈ ಪಾರ್ಟಿ ಮೇಲೆ ರೇಡ್ ಮಾಡಿದ್ದು, ಕಾರ್ಯಕ್ರಮದ ಆಯೋಜಕರಿಂದ ಅಪಾರ ಪ್ರಮಾಣದ ವಿದೇಶಿ ಮದ್ಯ, ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಂಗ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಆಪ್ತ ಸ್ನೇಹಿತರು, ಕುಟುಂಬಸ್ಥರು ಸೇರಿ 48 ಮಂದಿಯಷ್ಟೇ ಭಾಗಿಯಾಗಿದ್ದರು. 48 ಮಂದಿಯ ಡ್ರಗ್ಸ್ ಪರೀಕ್ಷೆಯಲ್ಲಿ 9 ಜನಕ್ಕೆ ಡ್ರಗ್ಸ್ ಪಾಸಿಟಿವ್ ಬಂದಿದೆ. ಎನ್‌ಡಿಪಿಎಸ್ ಆ್ಯಕ್ಟ್ ಹಾಗೂ ಶಬ್ದ ಮಾಲಿನ್ಯ ಕಾಯಿದೆಯಡಿ ಪೊಲೀಸರು ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಹುಭಾಷಾ ಗಾಯಕಿ ಮಂಗ್ಲಿ ಅವರು ಪೊಲೀಸರ ಅನುಮತಿ ಪಡೆಯದೆ ಪಾರ್ಟಿ ಆಯೋಜನೆ ಮಾಡಿದ್ದಾರೆ.

ಪಾರ್ಟಿ ಮೇಲೆ ಏಕಾಏಕಿ ದಾಳಿ ಮಾಡಿರುವ ಪೊಲೀಸರು, ಅನುಮತಿಯಿಲ್ಲದೆ ಬಳಸಲಾಗಿದ್ದ ಡಿಜೆ ಸಿಸ್ಟಂ, ವಿದೇಶಿ ಮದ್ಯ ಹಾಗೂ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಗಾಂಜಾ ಸೇವನೆ ಮಾಡಿದ್ದ 9 ಜನರನ್ನು ಬಂಧಿಸಿ ಪರೀಕ್ಷೆ ನಡೆಸಿದ್ದಾರೆ. ಗಾಯಕಿ ಮಂಗ್ಲಿ ಹಾಗೂ ತ್ರಿಪುರಾ ರೆಸಾರ್ಟ್ ಜನರಲ್ ಮ್ಯಾನೇಜರ್ ಶಿವರಾಮ ಕೃಷ್ಣ ವಿರುದ್ಧ ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!