ದೇರಳಕಟ್ಟೆ ಬೆಳ್ಮ ಗ್ರಾಮದ ಕಾನೆಕೆರೆ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ದುರಂತ ನಡೆದ ಮನೆಗೆ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಕಾನಕೆರೆಯ ಈ ಪ್ರದೇಶದಲ್ಲಿ ತುಂಬಾ ಗಂಭೀರ ಪರಿಸ್ಥಿತಿ ಇದೆ.
ಮಳೆಗಾಲ ಮುಗಿಯುವ ತನಕ ತಾತ್ಕಾಲಿಕವಾಗಿ ಇನ್ನಷ್ಟು ಗುಡ್ಡ ಕುಸಿಯದಂತೆ ಸಂರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗುಡ್ಡ ಕುಸಿದ ಜಾಗದಲ್ಲೆ ಮನೆ ನಿರ್ಮಿಸಲು ಕಾನೂನಿನ ಅವಕಾಶವಿಲ್ಲ. ಪರ್ಯಾಯವಾಗಿ ಪ್ರಕೃತಿ ವಿಕೋಪದಡಿ ಅವಕಾಶಗಳ ಬಗೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅಲ್ಲದೆ ಮಾನವೀಯತೆ ದೃಷ್ಟಿಯಿಂದ ಇನ್ನಷ್ಟು ಅನುಕೂಲತೆ ಮತ್ತು ಅನುದಾನ ಒದಗಿಸಿಕೊಡುವಂತೆ ಮತ್ತೊಮ್ಮೆ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಯವರೊAದಿಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಬಳಿಕ ಮಂಜನಾಡಿ ಗ್ರಾಮದ ಮೊಂಟೆಪದವು ಕೊಪ್ಪಳ ಪ್ರದೇಶದಲ್ಲಿ ಗುಡ್ಡದೊಂದಿಗೆ ಮನೆ ಕುಸಿದು ನಡೆದ ದುರಂತದಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿರುವ ಅಶ್ವಿನಿ ಹಾಗೂ ಕಾಂತಪ್ಪ ಪೂಜಾರಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.
ಬದುಕು ಅನೀರೀಕ್ಷಿತ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಕನಸುಗಳಿಗೆ ರೆಕ್ಕೆ ಕಟ್ಟಿ ಹಾರಿದವರೆಲ್ಲ ಸುಟ್ಟು ಕರಕಲಾದ ಶವಗಳಾಗಿ ಹಿಂತಿರುಗಿದ್ದಾರೆ. ಯಾರು ಊಹಿಸದ,…
ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಅಹ್ಮದಾಬಾದ್ ವಿಮಾನ ದುರಂತದಿ0ದ ಪವಾಡ ಸದೃಶ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ. ಸದ್ಯ ಅಹ್ಮದಾಬಾದ್ ಆಸ್ಪತ್ರೆಯಲ್ಲಿ…
ದಶಮಾನೋತ್ಸವ ಸಡಗರದಲ್ಲಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯು ಎ ಇ ವರ್ಷಂಪ್ರತಿ, ದುಬಾಯಿ ಅಥವ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು…
ಕರಾವಳಿ ಹಾಗೂ ಮಲೆನಾಡು ಭಾಗದ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು…
ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಬ್ರಹ್ಮಾವರ ಭರಣಿ…
ಗುಜರಾತ್ನ ಅಹಮದಾಬಾದ್ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಮಂಗಳೂರು ಮೂಲದವರು ಎಂದು ಹೇಳಲಾಗಿದೆ. ಈ ವಿಮಾನದಲ್ಲಿದ್ದ 242…