ಜನ ಮನದ ನಾಡಿ ಮಿಡಿತ

Advertisement

ಬಳ್ಕುಂಜೆ: ಮಹಿಳಾ ಹಾಲು ಉತ್ಪಾದಕರ ಸಂಘದಲ್ಲಿ ಕಂಪ್ಯೂಟರ್ ಕಳವು!!

ಮುಲ್ಕಿ: ಇಲ್ಲಿಗೆ ಸಮೀಪದ ಬಳ್ಕುಂಜೆ ಮಹಿಳಾ ಹಾಲು ಉತ್ಪಾದಕರ ಸಂಘದಿಂದ ಕಳ್ಳರು ಕಂಪ್ಯೂಟರ್ ಕಳವು ಮಾಡಿದ್ದಾರೆ.
ಕಳ್ಳರು ಹಾಲು ಉತ್ಪಾದಕರ ಸಂಘದ ಹಿಂಭಾಗದ ಕಿಟಕಿಯ ಕಬ್ಬಿಣದ ಸರಳು ತುಂಡರಿಸಿ ಒಳಭಾಗಕ್ಕೆ ಬಂದು ಕ್ಯಾಷ್ ಡ್ರಾವರ್ ಜಾಲಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ.
ಬಳಿಕ ಡ್ರಾವರ್ ಮೇಲಿದ್ದ ಕಂಪ್ಯೂಟರ್ ಕಳ್ಳತನ ಮಾಡಿದ್ದಾರೆ .ಹೊರ ಹೋಗುವಾಗ ಎದುರಿನ ಬಾಗಿಲಿನ ಬದಿಯಲ್ಲಿ ಕಬ್ಬಿಣದ ಸೆಟರ್ ಹಾಕಿರುವ ಸಣ್ಣ ಕಿಟಿಕಿಯ ಒಳ ಭಾಗದ ಚಿಲಕ ತೆಗೆದು ಪರಾರಿಯಾಗಿದ್ದಾರೆ.


ಇದು ಎರಡನೇ ಬಾರಿ ಹಾಲಿನ ಸೊಸೈಟಿಯಲ್ಲಿ ಕಳ್ಳತನ ನಡೆದಿದೆ, ಕಳೆದ ವರ್ಷ ಸುಮಾರು ನಾಲ್ಕು ಸಾವಿರದಷ್ಟು ಹಣವನ್ನು ಇದೇ ಮಾದರಿಯಲ್ಲಿ ಕಳ್ಳತನ ಮಾಡಲಾಗಿತ್ತು ಎಂದು ಸೊಸೈಟಿ ಕಾರ್ಯದರ್ಶಿ ವನಿತಾ ಮಾಹಿತಿ ನೀಡಿದ್ದಾರೆ. ಯಾರೋ ಗೊತ್ತಿದ್ದವರೇ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು ಸಮೀಪದ ಅಂಗನವಾಡಿಯ ಬೀಗ ಮುರಿದು ಒಳಹೊಕ್ಕ ಕಳ್ಳರು ಏನು ಸಿಗದೆ ವಾಪಾಸಾಗಿದ್ದಾರೆ.
ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!