12 ನೇ ಮಹಡಿಯಿಂದ ಬಿದ್ದು ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ.
ವೈದ್ಯರಾಗಿರುವ ಡಾ. ಮಮ್ತಾಝ್ ಅಹಮ್ಮದ್ ಎಂಬವರ ಪುತ್ರಿ ಹಿಬಾ(15) ಸಾವನ್ನಪ್ಪಿರುವ ಬಾಲಕಿ. 18ನೇ ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12 ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದ್ದರು.
ತಡರಾತ್ರಿ ಏಕಾಏಕಿ ಬಾಲಕಿ ಹಿಬಾ ಮೇಲಿಂದ ಕೆಳಬಿದ್ದು ಸಾವನ್ನಪ್ಪಿದ್ದಾಳೆ. ಘಟನೆಗೆ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ. ಯೆನೆಪೋಯ ಶಾಲೆಯಲ್ಲಿ 10ನೇ ತರಗತಿಯಲ್ಲಿ ಹಿಬಾ ವಿದ್ಯಾರ್ಥಿನಿಯಾಗಿದ್ದಳು. ಉಳ್ಳಾಲ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು,…
ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಅಪರಿಚಿತ ಶವ ಕಂಡುಬ0ದಿದೆ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನ…
ಹಿ0ದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದು ಹತ್ಯಾ…
ಮಂಗಳೂರಿನಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿತ್ತು. ಸಂಜೆಯಾಗುತ್ತಲೇ ಎಡೆಬಿಡದೇ ಮಳೆ ಸುರಿಯುತ್ತಿದೆ. ವಾಹನ ಸಂಚಾರಕ್ಕೂ…
ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕೆಯ ದರ್ಶನ ಪಡೆದ ಗೃಹಸಚಿವರು, ಬಳಿಕ ದೇವಳದಲ್ಲಿ ವಿಶೇಷ…
ಕನ್ಸ್ಟಕ್ಷನ್ ಸಂಸ್ಥೆಯೊ0ದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26…