ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿಮಾನ ಪತನ ;ಮಂಗಳೂರು ಮೂಲದ ಸಹ ಪೈಲಟ್ ಕ್ಯಾ. ಕ್ಲೈವ್ ಕುಂದರ್ ಸಾವು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಮಂಗಳೂರು ಮೂಲದವರು ಎಂದು ಹೇಳಲಾಗಿದೆ. ಈ ವಿಮಾನದಲ್ಲಿದ್ದ 242 ಮಂದಿ ಪೈಕಿ ವಿಮಾನದ ಫಸ್ಟ್ ಆಫೀಸರ್ ಆಗಿರುವ ಕ್ಯಾಪ್ಟನ್ ಕ್ಲೈವ್ ಕುಂದರ್ ಮಂಗಳೂರು ಮೂಲದವರಾದರೂ ಕ್ಯಾ. ಕ್ಲೈವ್ ಕುಂದರ್ ಕುಟುಂಬ ಮುಂಬೈನಲ್ಲಿ ನೆಲೆಸಿದೆ.

ಇವರು ಕೆಥೋಲಿಕ್ ಸಮುದಾಯದ ಪ್ರೊಟೆಸ್ಟೆಂಟ್ ಪಂಗಡಕ್ಕೆ ಸೇರಿದ್ದು, ಇವರ ತಾಯಿ ರೇಖಾ ಕುಂದರ್ ಅವರು ಏರ್‌ಹೋಸ್ಟ್ ಆಗಿ ನಿವೃತ್ತಿ ಹೊಂದಿದ್ರು. ಇವರಿದ್ದ ಬೋಯಿಂಗ್ 787 ಡ್ರೀಮ್‌ಲೈನ್ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.38ಕ್ಕೆ ಲಂಡನ್‌ಗೆ ಹೊರಟಿತ್ತು. ಕ್ಯಾ.ಕ್ಲೈವ್ ಕುಂದರ್ 1,100 ಗಂಟೆಗಳ ಹಾರಾಟ ಅನುಭವ ಹೊಂದಿದ ಸಹ ಪೈಲಟ್ ಆಗಿದ್ದಾರೆ. 8,200 ಗಂಟೆಗೂ ಹೆಚ್ಚು ಹಾರಾಟ ತರಬೇತಿ ಹೊಂದಿದ್ದ ಕ್ಯಾ. ಸುಮೀತ್ ಸರ್ಭಲ್‌ವಾಲ್ ಪೈಲಟ್ ಆಗಿದ್ರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!