ಕರಾವಳಿ ಹಾಗೂ ಮಲೆನಾಡು ಭಾಗದ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದ್ದಾರೆ.
ಮಂಗಳೂರಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…