ಜನ ಮನದ ನಾಡಿ ಮಿಡಿತ

ವಿಮಾನ ದುರಂತದ ಬಗ್ಗೆ ವಿಶ್ವಾಸ್ ಕುಮಾರ್ ಹೇಳಿದ ಅಚ್ಚರಿ ಸಂಗತಿ

ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಅಹ್ಮದಾಬಾದ್ ವಿಮಾನ ದುರಂತದಿ0ದ ಪವಾಡ ಸದೃಶ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ.

ಸದ್ಯ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ವೇಳೆ ಘೋರ ದರಂತಕ್ಕೆ ಸಿಲುಕಿ ಕೂದಲೆಳೆ ಅಂತರದಲ್ಲಿ ಜೀವ ಅಪಾಯದಿಂದ ಪಾರಾದ ವಿಶ್ವಾಸ್ ಕುಮಾರ್ ರಮೇಶ್ ಅವರು, ತಮ್ಮ ಅನುಭವಗಳನ್ನು ಹಂಚಿಕೊಳ್ತಿದ್ದಾರೆ. ದೂರದರ್ಶನ ವಾಹಿನಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಈ ಅಪಾಯದಿಂದ ಹೇಗೆ ಜೀವಂತವಾಗಿ ಬಂದೆ ಅನ್ನೋದೇ ಗೊತ್ತಿಲ್ಲ. ವಿಮಾನವು ಟೇಕ್ ಆಫ್ ಆದ ತಕ್ಷಣ ಸ್ಟಕ್ ಆದಂತೆ ಭಾಸವಾಯಿತು.

ನಂತರ ಗ್ರೀನ್ ಮತ್ತು ವೈಟ್ ಲೈಟ್ ಆನ್ ಆಗಿದೆ. ಪೈಲಟ್‌ಗಳು ನಿಯಂತ್ರಣ ಸಾಧಿಸಿ ವಿಮಾನವನ್ನು ಮೇಲಕ್ಕೆ ಕೊಂಡೊಯ್ಯಲು ಪ್ರಯತ್ನಿಸಿದರು. ಆದರೆ ವೇಗದಿಂದ ವಿಮಾನ ಪತನಗೊಂಡಿದೆ. ಇನ್ನೇನು ನಾನು ಸಾಯುತ್ತೇನೆ ಅನ್ಕೊಂಡೆ. ಆದರೆ ನಾನು ಕಣ್ಣು ತೆರೆದಾಗ, ನಾನು ಬದುಕಿರೋದನ್ನು ನೋಡಿದೆ. ನಾನು ನನ್ನ ಸೀಟ್ ಬೆಲ್ಟ್ ತೆರೆದು ಹೊರಬಂದೆ ಆದರೆ ನನ್ನ ಕಣ್ಣೆದುರಲ್ಲೇ ಅಂಕಲ್, ಆಂಟಿ ಹಾಗೂ ಗಗನಸಖಿಯರು ಪ್ರಾಣಬಿಟ್ಟರು. ನಾನು ಭೂಮಿಯ ಹತ್ತಿರಕ್ಕೆ ಬಿದ್ದಿದೆ. ಅದು ಗ್ರೌಂಡ್ ಫ್ಲೋರ್‌ನಲ್ಲಿ ಜಾಗವಿತ್ತು. ಅಲ್ಲಿಂದ ನಾನು ಹೊರಬಂದೆ ಎಂದಿದ್ದಾರೆ.

Leave a Reply

Your email address will not be published. Required fields are marked *

“ಕೊನೆ ಪಯಣ”…….

ದುಬೈ: ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿಯನ್ನು ಸ್ವೀಕರಿಸಲಿರುವ ಕಾಸರಗೋಡು ಶ್ರೀಯುತ ಸುಬ್ರಾಯ ಹೊಳ್ಳರು 

ಮಂಗಳೂರು: ವಿಶೇಷ ಕಾರ್ಯಪಡೆ ಘಟಕ ಲೋಕಾರ್ಪಣೆಗೊಳಿಸಿದ ಡಾ.ಜಿ.ಪರಮೇಶ್ವರ್

ಉಡುಪಿ: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿ…!

ಮಂಗಳೂರು: ವಿಮಾನ ಪತನ ;ಮಂಗಳೂರು ಮೂಲದ ಸಹ ಪೈಲಟ್ ಕ್ಯಾ. ಕ್ಲೈವ್ ಕುಂದರ್ ಸಾವು

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ!!!

ಕುತ್ತಾರು: 12 ನೇ ಮಹಡಿಯಿಂದ ಬಿದ್ದು ಬಾಲಕಿ ಮೃತ್ಯು

ಪತ್ನಿಯನ್ನು ಕರೆತರಲು ಲಂಡನ್‌ಗೆ ಹೊರಟ್ಟಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ದುರಂತ ಅಂತ್ಯ

ವಿಮಾನ ದುರಂತದಿ0ದ ಮಹಿಳೆ ಗ್ರೇಟ್ ಎಸ್ಕೇಪ್… ಕಾರಣ??

error: Content is protected !!