ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೂಡುಪಡುಕೋಡಿ ಗ್ರಾ.ಪಂ. ವಿರುದ್ಧ ಗ್ರಾಮಸ್ಥರು ಗರಂ ; ವಿಡಿಯೋ ವೈರಲ್

ನದಿ, ಹಳ್ಳ ತುಂಬಿ ಹರಿಯುತ್ತಿದ್ದು ಅಪಾಯಕಾರಿಯಾಗಿದೆ. ಈ ಕಾಲು ಸಂಕದ ಮೂಲಕ ದಾಟಬೇಡಿ ಎಂದು ಇರ್ವತ್ತೂರು ಗ್ರಾ.ಪಂ.ಅಧಿಕೃತ ಆದೇಶದ ಬ್ಯಾನರ್ ಅಳವಡಿಸಲಾಗಿದೆ. ಮೂಡುಪಡುಕೋಡಿ ಗ್ರಾಮದ ಅಗರ್ದಬೈಲು ಎಂಬಲ್ಲಿ ಕಾಲು ಸಂಕವಿದೆ. ಈ ಕಾಲು ಸಂಕದ ಮೂಲಕ ಬಾಂಬಿಲ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.

ಮಳೆಗಾಲ ಅರಂಭವಾಗುತ್ತಿದ್ದ0ತೆ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿ0ದ ಜಾಗೃತಿಯನ್ನು ಮೂಡಿಸುವ ಮತ್ತು ಅಪಾಯಕಾರಿ ಸನ್ನಿವೇಶಗಳು ಕಂಡು ಬಂದಲ್ಲಿ ಸ್ಥಳೀಯ ಆಡಳಿತದ ಮೂಲಕ ಎಚ್ಚರಿಸುವ ಕಾರ್ಯ ನಡೆಯುವುದು ನಿರಂತರವಾಗಿ ನಡೆಯುತ್ತಾ ಬಂದಿದೆ. ಅಪಾಯಕಾರಿ ಕಾಲು ಸಂಕದಲ್ಲಿ ದಾಟುವುದನ್ನು ನಿಷೇಧಿಸಲಾಗಿದೆ ಎಂದು ಇರ್ವತ್ತೂರು ಗ್ರಾ.ಪಂ.ಎಚ್ಚರಿಕೆ ಫಲಕವನ್ನು ಹಾಕಿರುವುದರ ವಿರುದ್ದ ಗ್ರಾಮಸ್ಥರು ಗರಂ ಆಗಿದ್ದು ಇದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಪ್ರತಿ ಮಳೆಗಾಲದಲ್ಲಿ ಈ ಕಾಲು ಸಂಕದ ಮೇಲೆ ನೀರು ಬರುತ್ತಿದ್ದು, ಎತ್ತರದ ಮತ್ತು ವಾಹನ ಓಡಾಟಕ್ಕೆ ಅನುಕೂಲಕರವಾದ ಸಂಕವನ್ನು ಮಾಡಿಕೊಡಿ ಎಂಬುದು ಇಲ್ಲಿನ ಗ್ರಾಮಸ್ಥರ ಬೇಡಿಕೆಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!