ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೂಡುಪಡುಕೋಡಿ ಗ್ರಾ.ಪಂ. ವಿರುದ್ಧ ಗ್ರಾಮಸ್ಥರು ಗರಂ ; ವಿಡಿಯೋ ವೈರಲ್

ನದಿ, ಹಳ್ಳ ತುಂಬಿ ಹರಿಯುತ್ತಿದ್ದು ಅಪಾಯಕಾರಿಯಾಗಿದೆ. ಈ ಕಾಲು ಸಂಕದ ಮೂಲಕ ದಾಟಬೇಡಿ ಎಂದು ಇರ್ವತ್ತೂರು ಗ್ರಾ.ಪಂ.ಅಧಿಕೃತ ಆದೇಶದ ಬ್ಯಾನರ್ ಅಳವಡಿಸಲಾಗಿದೆ. ಮೂಡುಪಡುಕೋಡಿ ಗ್ರಾಮದ ಅಗರ್ದಬೈಲು ಎಂಬಲ್ಲಿ ಕಾಲು ಸಂಕವಿದೆ. ಈ ಕಾಲು ಸಂಕದ ಮೂಲಕ ಬಾಂಬಿಲ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.

ಮಳೆಗಾಲ ಅರಂಭವಾಗುತ್ತಿದ್ದ0ತೆ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿ0ದ ಜಾಗೃತಿಯನ್ನು ಮೂಡಿಸುವ ಮತ್ತು ಅಪಾಯಕಾರಿ ಸನ್ನಿವೇಶಗಳು ಕಂಡು ಬಂದಲ್ಲಿ ಸ್ಥಳೀಯ ಆಡಳಿತದ ಮೂಲಕ ಎಚ್ಚರಿಸುವ ಕಾರ್ಯ ನಡೆಯುವುದು ನಿರಂತರವಾಗಿ ನಡೆಯುತ್ತಾ ಬಂದಿದೆ. ಅಪಾಯಕಾರಿ ಕಾಲು ಸಂಕದಲ್ಲಿ ದಾಟುವುದನ್ನು ನಿಷೇಧಿಸಲಾಗಿದೆ ಎಂದು ಇರ್ವತ್ತೂರು ಗ್ರಾ.ಪಂ.ಎಚ್ಚರಿಕೆ ಫಲಕವನ್ನು ಹಾಕಿರುವುದರ ವಿರುದ್ದ ಗ್ರಾಮಸ್ಥರು ಗರಂ ಆಗಿದ್ದು ಇದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಪ್ರತಿ ಮಳೆಗಾಲದಲ್ಲಿ ಈ ಕಾಲು ಸಂಕದ ಮೇಲೆ ನೀರು ಬರುತ್ತಿದ್ದು, ಎತ್ತರದ ಮತ್ತು ವಾಹನ ಓಡಾಟಕ್ಕೆ ಅನುಕೂಲಕರವಾದ ಸಂಕವನ್ನು ಮಾಡಿಕೊಡಿ ಎಂಬುದು ಇಲ್ಲಿನ ಗ್ರಾಮಸ್ಥರ ಬೇಡಿಕೆಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!