ಜನ ಮನದ ನಾಡಿ ಮಿಡಿತ

ಬಂಟ್ವಾಳ: ಮೂಡುಪಡುಕೋಡಿ ಗ್ರಾ.ಪಂ. ವಿರುದ್ಧ ಗ್ರಾಮಸ್ಥರು ಗರಂ ; ವಿಡಿಯೋ ವೈರಲ್

ನದಿ, ಹಳ್ಳ ತುಂಬಿ ಹರಿಯುತ್ತಿದ್ದು ಅಪಾಯಕಾರಿಯಾಗಿದೆ. ಈ ಕಾಲು ಸಂಕದ ಮೂಲಕ ದಾಟಬೇಡಿ ಎಂದು ಇರ್ವತ್ತೂರು ಗ್ರಾ.ಪಂ.ಅಧಿಕೃತ ಆದೇಶದ ಬ್ಯಾನರ್ ಅಳವಡಿಸಲಾಗಿದೆ. ಮೂಡುಪಡುಕೋಡಿ ಗ್ರಾಮದ ಅಗರ್ದಬೈಲು ಎಂಬಲ್ಲಿ ಕಾಲು ಸಂಕವಿದೆ. ಈ ಕಾಲು ಸಂಕದ ಮೂಲಕ ಬಾಂಬಿಲ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.

ಮಳೆಗಾಲ ಅರಂಭವಾಗುತ್ತಿದ್ದ0ತೆ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿ0ದ ಜಾಗೃತಿಯನ್ನು ಮೂಡಿಸುವ ಮತ್ತು ಅಪಾಯಕಾರಿ ಸನ್ನಿವೇಶಗಳು ಕಂಡು ಬಂದಲ್ಲಿ ಸ್ಥಳೀಯ ಆಡಳಿತದ ಮೂಲಕ ಎಚ್ಚರಿಸುವ ಕಾರ್ಯ ನಡೆಯುವುದು ನಿರಂತರವಾಗಿ ನಡೆಯುತ್ತಾ ಬಂದಿದೆ. ಅಪಾಯಕಾರಿ ಕಾಲು ಸಂಕದಲ್ಲಿ ದಾಟುವುದನ್ನು ನಿಷೇಧಿಸಲಾಗಿದೆ ಎಂದು ಇರ್ವತ್ತೂರು ಗ್ರಾ.ಪಂ.ಎಚ್ಚರಿಕೆ ಫಲಕವನ್ನು ಹಾಕಿರುವುದರ ವಿರುದ್ದ ಗ್ರಾಮಸ್ಥರು ಗರಂ ಆಗಿದ್ದು ಇದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಪ್ರತಿ ಮಳೆಗಾಲದಲ್ಲಿ ಈ ಕಾಲು ಸಂಕದ ಮೇಲೆ ನೀರು ಬರುತ್ತಿದ್ದು, ಎತ್ತರದ ಮತ್ತು ವಾಹನ ಓಡಾಟಕ್ಕೆ ಅನುಕೂಲಕರವಾದ ಸಂಕವನ್ನು ಮಾಡಿಕೊಡಿ ಎಂಬುದು ಇಲ್ಲಿನ ಗ್ರಾಮಸ್ಥರ ಬೇಡಿಕೆಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಉಡುಪಿಯಲ್ಲಿ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು

ಮೂಲ್ಕಿ: ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಪತ್ತೆ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ಅಧಿಕಾರಿಗಳಿಂದ ಮಂಗಳೂರಿನಲ್ಲಿ ಮಾಹಿತಿ ಸಂಗ್ರಹ

ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಕಾರ ಮಳೆ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ

ಮಂಗಳೂರು: 26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ? ಬಾವಾ ಪ್ರಶ್ನೆ

ಮಂಗಳೂರು: ಕ್ಲಾಕ್ ಟವರ್ ಬಳಿ ಅಗ್ನಿ ದುರಂತ; ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮ..!

ದೇರಳಕಟ್ಟೆ: ಹೃದಯಾಘಾತದಿಂದ ಸಾವನ್ನಪ್ಪಿದ 25ರ ಹರೆಯದ ಯುವಕ..?!

ನವದೆಹಲಿ: 16ನೇ ಹಣಕಾಸಿನ ಆಯೋಗದ ಸಭೆ

error: Content is protected !!