ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೂಡುಪಡುಕೋಡಿ ಗ್ರಾ.ಪಂ. ವಿರುದ್ಧ ಗ್ರಾಮಸ್ಥರು ಗರಂ ; ವಿಡಿಯೋ ವೈರಲ್

ನದಿ, ಹಳ್ಳ ತುಂಬಿ ಹರಿಯುತ್ತಿದ್ದು ಅಪಾಯಕಾರಿಯಾಗಿದೆ. ಈ ಕಾಲು ಸಂಕದ ಮೂಲಕ ದಾಟಬೇಡಿ ಎಂದು ಇರ್ವತ್ತೂರು ಗ್ರಾ.ಪಂ.ಅಧಿಕೃತ ಆದೇಶದ ಬ್ಯಾನರ್ ಅಳವಡಿಸಲಾಗಿದೆ. ಮೂಡುಪಡುಕೋಡಿ ಗ್ರಾಮದ ಅಗರ್ದಬೈಲು ಎಂಬಲ್ಲಿ ಕಾಲು ಸಂಕವಿದೆ. ಈ ಕಾಲು ಸಂಕದ ಮೂಲಕ ಬಾಂಬಿಲ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.

ಮಳೆಗಾಲ ಅರಂಭವಾಗುತ್ತಿದ್ದ0ತೆ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿ0ದ ಜಾಗೃತಿಯನ್ನು ಮೂಡಿಸುವ ಮತ್ತು ಅಪಾಯಕಾರಿ ಸನ್ನಿವೇಶಗಳು ಕಂಡು ಬಂದಲ್ಲಿ ಸ್ಥಳೀಯ ಆಡಳಿತದ ಮೂಲಕ ಎಚ್ಚರಿಸುವ ಕಾರ್ಯ ನಡೆಯುವುದು ನಿರಂತರವಾಗಿ ನಡೆಯುತ್ತಾ ಬಂದಿದೆ. ಅಪಾಯಕಾರಿ ಕಾಲು ಸಂಕದಲ್ಲಿ ದಾಟುವುದನ್ನು ನಿಷೇಧಿಸಲಾಗಿದೆ ಎಂದು ಇರ್ವತ್ತೂರು ಗ್ರಾ.ಪಂ.ಎಚ್ಚರಿಕೆ ಫಲಕವನ್ನು ಹಾಕಿರುವುದರ ವಿರುದ್ದ ಗ್ರಾಮಸ್ಥರು ಗರಂ ಆಗಿದ್ದು ಇದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಪ್ರತಿ ಮಳೆಗಾಲದಲ್ಲಿ ಈ ಕಾಲು ಸಂಕದ ಮೇಲೆ ನೀರು ಬರುತ್ತಿದ್ದು, ಎತ್ತರದ ಮತ್ತು ವಾಹನ ಓಡಾಟಕ್ಕೆ ಅನುಕೂಲಕರವಾದ ಸಂಕವನ್ನು ಮಾಡಿಕೊಡಿ ಎಂಬುದು ಇಲ್ಲಿನ ಗ್ರಾಮಸ್ಥರ ಬೇಡಿಕೆಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!