ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: 16ನೇ ಹಣಕಾಸಿನ ಆಯೋಗದ ಸಭೆ

16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆ ಜೊತೆಗೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂಬುವುದನ್ನ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇವರು 16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತಾನಾಡಿದ್ರು. 16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪರಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಲಾಗಿದೆ. 2011-2012 ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದಾರೆ. 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟುಕೊಡುಗೆ ನೀಡುತ್ತಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 5ರಷ್ಟಿದ್ದೇವೆ. 5 ವರ್ಷಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಸಂವಿಧಾನದ ಅನುಚ್ಛೇದ 180 ಪ್ರಕಾರ ತೆರಿಗೆ ಹಂಚಿಕೆಯಾಗಬೇಕೆAದು ಹೇಳಲಾಗಿದ್ದು ಯಾರಿಗೂ ಅನ್ಯಾಯವಾಗಬಾರದೆಂದು ಸ್ಪಷ್ಟಪಡಿಸಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!