ಕನ್ಸ್ಟಕ್ಷನ್ ಸಂಸ್ಥೆಯೊ0ದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26 ಗಂಟೆಯ ನಂತರ ಎನ್ಎಂಪಿಎ ಕಾರ್ಯದರ್ಶಿ ನನ್ನ ವಿರುದ್ಧ ಸುಳ್ಳು ದೂರು ನೀಡಿದ್ದು ಯಾಕೆ? ಚೇರ್ಮೆನ್ ಒತ್ತಡದಿಂದ ಸೆಕ್ರಟರಿ ಮತ್ತು ಲೀಗಲ್ ಅಡ್ವಕೇಟರ್ ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ.
ಹಾಗಾಗಿ ಡೆಪ್ಯುಟಿ ಚೇರ್ ಮೆನ್ ವಿರುದ್ಧ 24 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಸುರತ್ಕಲ್ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಎಚ್ಚರಿಕೆ ನೀಡಿದ್ದಾರೆ. ತನ್ನ ಮೇಲೆ ಎನ್ಎಂಪಿಎ ಅಧಿಕಾರಿಗಳು ಪ್ರಕರಣ ದಾಖಲಿಸಿರುವ ಕುರಿತು ಮಂಗಳೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಸ್ಪಷ್ಟನೆ ನೀಡಿದ ಅವರು, ಒಂದು ವೇಳೆ ನಾನು ಅಧಿಕಾರಿಯ ಜೊತೆ ಅನಾಗರಿಕವಾಗಿ ವರ್ತಿಸಿದ್ದರೆ ಅಲ್ಲಿನ ಸಿಸಿಟಿವಿ ಚೆಕ್ ಮಾಡಲಿ, ನಾನು ಮೇಡಂ ಜೊತೆ ಕೈ ಮುಗಿದು ಸೌಜನ್ಯಯುತವಾಗಿ ಬೀಳ್ಕೊಟ್ಟು ಬಂದಿದ್ದೇನೆ. ಆವರು ನನ್ನ ಅಕ್ಕನ ಸಮಾನ. ಒಂದು ವೇಳೆ ಆರೋಪ ಸಾಬೀತಾದರೆ ಗಲ್ಲಿಗೇರಲೂ ರೆಡಿ ಇದ್ದೇನೆ ಎಂದು ಬಾವಾ ಗುಡುಗಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…