ಡಾ. ಶ್ರೀ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸಾಯಿನಿಕೇತನ ಸೇವಾಶ್ರಮ ದೈಗೋಳಿ ಆಶ್ರಮಕ್ಕೆ ಡಾ. ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರ ವತಿಯಿಂದ ವಿಶೇಷ ಅನ್ನದಾನದ ವ್ಯವಸ್ಥೆಯನ್ನು ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಲಾಯಿತು.
ಆಶ್ರಮ ವಾಸಿಗಳು ಈ ಸಂತಸದ ಸಂಭ್ರಮವನ್ನು ಡಾ. ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರೊಂದಿಗೆ ಹರ್ಷೋಲ್ಲಾಸದಿಂದ ಹಂಚಿಕೊ0ಡರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…