ಜನ ಮನದ ನಾಡಿ ಮಿಡಿತ

ಮಹಾರಾಷ್ಟ್ರ: ಪ್ರವಾಸಿಗರ ಭಾರ ತಾಳಲಾರದೆ ಮುರಿಯಿತು ಸೇತುವೆ..! ನಾಲ್ವರು ನೀರು ಪಾಲು

ಮಹಾರಾಷ್ಟ್ರದ ಪ್ರಖ್ಯಾತ ಪ್ರವಾಸಿ ತಾಣಗಳಲ್ಲಿ ಒಂದಾದ ಮಾವಲ್ ತಾಲೂಕಿನ ಕುಂದಮಾಲಾದಲ್ಲಿ ಪ್ರವಾಸಿಗರಿಂದ ತುಂಬಿದ್ದ ಸೇತುವೆ ಮುರಿದು ಬಿದ್ದು ನಾಲ್ಕು ಮಂದಿ ನೀರು ಪಾಲಾಗಿದ್ದಾರೆ.

ಇಂದ್ರಯಾನಿ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡಿರುವ ಕಬ್ಬಿಣದ ಸೇತುವೆ ತುಕ್ಕು ಹಿಡಿದು ದುರ್ಬಲವಾಗಿತ್ತು. ಸೇತುವೆಯ ಮೇಲೆ ನಡೆದಾಡಬಾರದು ಎಂದು ಎಚ್ಚರಿಕೆ ಫಲಕಗಳನ್ನೂ ಅಳವಡಿಸಲಾಗಿತ್ತು. ಆದರೆ ಮಳೆ ವೈಭವ ನೋಡಲು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದ ಪ್ರವಾಸಿಗರು ಅದನ್ನು ಉಲ್ಲಂಘಿಸಿ ಸೇತುವೆಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ರು. ಪ್ರವಾಸಿಗರ ಭಾರ ತಾಳಲಾರದೆ ಸೇತುವೆ ಮುರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಇತರ ಮೂವತ್ತೆಂಟು ಮಂದಿ ಗಾಯಗೊಂಡಿದ್ದಾರೆ. ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರೆ ಫಡ್ನವಿಸ್ ದುಃಖ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆ

ಉಡುಪಿ: ನಡುರಾತ್ರಿ ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ

ಮಳೆಯೆಂಬ ಸೋಜಿಗ

ಉಡುಪಿ: ಮನೆಗಳು ಜಲಾವೃತ: ಜನರ ಸ್ಥಳಾಂತರ

ವಿಟ್ಲ-ಸಾಲೆತ್ತೂರು ರಸ್ತೆಯ ಕಾಡುಮಠ ಬಳಿ ನೆಲಕ್ಕುರುಳಿದ ವಿದ್ಯುತ್ ಕಂಬಗಳು

ಪುತ್ತೂರು: ಪುತ್ತೂರಿನ ಚಿಕ್ಕಪುತ್ತೂರಿನಲ್ಲಿ ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ…!

ನೆಲ್ಯಾಡಿ: ಹಿಟಾಚಿ ಲಾರಿಗೆ ಢಿಕ್ಕಿ ಹೊಡೆದ ಖಾಸಗಿ ಬಸ್ಸ್..?!!

ದೇರಳಕಟ್ಟೆ: ದೇರಳಕಟ್ಟೆ ಖಾಸಗಿ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ; 140 ವಿದ್ಯಾರ್ಥಿಗಳ ಸ್ಥಳಾಂತರ

ಬಂಟ್ವಾಳ: ಕೆ.ಎನ್.ಆರ್.ಸಿ. ಕಂಪೆನಿಯಯವರ ನಿರ್ಲಕ್ಷ್ಯತನದ ಕಾಮಗಾರಿಯಿಂದ ಸವಾರರ ಪರದಾಟ

error: Content is protected !!