ಜನ ಮನದ ನಾಡಿ ಮಿಡಿತ

Advertisement

ನೆಲ್ಯಾಡಿ: ಹಿಟಾಚಿ ಲಾರಿಗೆ ಢಿಕ್ಕಿ ಹೊಡೆದ ಖಾಸಗಿ ಬಸ್ಸ್..?!!

ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.ಕಾರ್ಕಳದಿಂದ ಧರ್ಮಸ್ಥಳ ಮೂಲಕ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸು, ಲಾವತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿ0ದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಈ ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡವರ ಪೈಕಿ ಶಂಕರನಾರಾಯಣ ಭಟ್, ಕಾರ್ಕಳದ ಪಡುಮನೆ ನಿವಾಸಿಯಾಗಿದ್ದು, ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಅವರು ಮೃತರಾಗಿದ್ದಾರೆ. ಈ ಪೈಕಿ ಐವರು ಗಂಭೀರ ಗಾಯಗೊಂಡಿದ್ದು, ತಕ್ಷಣ 5 ಮಂದಿ ಮಂಗಳೂರಿನ ಎಜೆ ಆಸ್ಪತ್ರೆ ಹಾಗೂ 4 ಮಂದಿ ಇಂಡಿಯನ್ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕೆಲವರನ್ನು ಪುತ್ತೂರಿನ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!