ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಚಿಕ್ಕಪುತ್ತೂರಿನಲ್ಲಿ ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ…!

ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಿಕ್ಕಪುತ್ತೂರಿನಲ್ಲಿ ನಡೆದಿದೆ. ಸುರತ್ಕಲ್ ಮೂಲದ ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ.

ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ರು. ಜೂ.15ರ ರಾತ್ರಿ ಮನೆಯಲ್ಲಿ ರೇಷ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ0ದು ತಿಳಿದುಬಂದಿದೆ. ಮೃತರು ಪತಿ ಚಿಂತನ್ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಚಿಂತನ್ ಅವರು ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡ್ನಿಂದ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಸ್ಥಳೀಯವಾಗಿ ಗುರುತಿಸಿಕೊಂಡಿದ್ದರು.ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿ ಮಹಜರು ಸಿದ್ಧಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

ಉಡುಪಿ: ಲಾರಿ- ಕಾರು ಮಧ್ಯೆ ಭೀಕರ ಅಪಘಾತ: ಓರ್ವ ಮೃ*ತ್ಯು…!

ಮಂಗಳೂರು: ಕಾಂಗ್ರೆಸ್ ಸಾಧನೆ ಬಗ್ಗೆ ವ್ಯಂಗ್ಯವಾಡಿದ ಶಾಸಕ ಕಾಮತ್..?!

ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನ ಆತ್ಮಹ*ತ್ಯೆ..!

ಬಂಟ್ವಾಳ: ಕುಕ್ಕಾಜೆಯಲ್ಲಿ ಭೀಕರ ಅಪಘಾ*ತ; ಸಹಸವಾರ ಸ್ಥಳದಲ್ಲಿಯೇ ಮೃತ್ಯು..!

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

error: Content is protected !!