ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆ

ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಶಾಲೆಗೆ ಈ ಬಗ್ಗೆ ಇಮೇಲ್ ಬಂದಿದ್ದು, ತಕ್ಷಣ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಸ್ಥಳಕ್ಕೆ ಧಾವಿಸಿದ ಉಡುಪಿ ನಗರ ಪೊಲೀಸರು ಇಡೀ ಶಾಲೆಯನ್ನು ಸುಪರ್ದಿಗೆ ಪಡೆದು, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಕಂಡುಬ0ದಿಲ್ಲ. ಇದೊಂದು ಹುಸಿ ಇ-ಮೇಲ್ ಬೆದರಿಕೆ ಕರೆ ಆಗಿರುವುದರಿಂದ, ಇಡೀ ಶಾಲೆಯನ್ನು ಪರಿಶೀಲಿಸಿ, ಆಡಳಿತ ಮಂಡಳಿಗೆ ಬಿಟ್ಟುಕೊಡಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!