ಜನ ಮನದ ನಾಡಿ ಮಿಡಿತ

ಕಾಸರಗೋಡು: ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿದ ಮುಂಗಾರು ಮಳೆ; ರಾ.ಹೆ. ತಡೆಗೋಡೆ ಕುಸಿತ

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಿದ್ದು ಎಲ್ಲೆಡೆ ವ್ಯಾಪಕವಾದ ಮಳೆ ಆಗ್ತಾ ಇದ್ದು ಅಪಾರ ಪ್ರಮಾಣದಲ್ಲಿ ನಾಶ ಉಂಟು ಮಾಡ್ತಾ ಇದೆ.

ಅದರಲ್ಲೂ ನಿರ್ಮಾಣ ಕಾರ್ಯ ಮುಗಿದು ಇನ್ನೇನು ದಿನಗಳನ್ನು ಕಳೆಯುತ್ತಿದ್ದ ರಾಷ್ಟೀಯ ಹೆದ್ದಾರಿಯ ತಡೆಗೋಡೆ ಕುಸಿಯುತ್ತಿರುವ ದೃಶ್ಯ ಭಯಾನಕವಾಗಿದೆ. ಚೆರ್ಕಳ ರಾಷ್ಟ್ರೀಯ ಹೆದ್ದಾರಿಯ ನ್ಯೂ ಬೇವಿಂಜದಲ್ಲಿ ಸಂಭವಿಸಿದ ಭೂಕುಸಿತದ ದೃಶ್ಯವು ಮಳೆಯ ವ್ಯಾಪಕತೆಯನ್ನು ತಿಳಿಸ್ತಾ ಇದೆ. ಕಳಪೆ ಕಾಮಗಾರಿಗೆ ಸಾಕ್ಷಿ ಎಂಬ0ತೆ ಈ ಸನ್ನಿವೇಶ ಸಾಕ್ಷ್ಯ ನೀಡ್ತಾ ಇದೆ.

Leave a Reply

Your email address will not be published. Required fields are marked *

ಕೊಲ್ಕತ್ತಾದ ಏರ್ ಇಂಡಿಯಾದ ವಿಮಾನದಲ್ಲಿ ದೋಷ!!!???

ವಿಟ್ಲ: ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಭೂಮಿಕಂಪನ…!

ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಪರದಾಟ..!

ಮಂಗಳೂರು: ಸರ್ಕಾರದ ವಿರುದ್ದ ಕೇಳಿ ಬರುತ್ತಿವೆ ಭ್ರಷ್ಟಾಚಾರದ ಆರೋಪಗಳು ; ಕ್ಯಾ.ಬ್ರಿಜೇಶ್ ಚೌಟ

ಹುಣಸೂರು: ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ‍್ಯಾಂಕ್ ರಾಜ್ಯಕ್ಕೆ ಮೊದಲನೇ ರ‍್ಯಾಂಕ್ ಪಡೆದ ಹುಣಸೂರಿನ ಎಸ್ ಶ್ರೇಯಸ್

ಬ್ರಹ್ಮಾವರ: 42 ವರ್ಷಗಳ ಸತತ ಯೋಗ ಅಭ್ಯಾಸಿಯ ಅನಿಸಿಕೆ

ಮಿಷನ್ “ವಿಕಸಿತ್ ಭಾರತ್ 2047”

ಉಡುಪಿ: ನೆರೆನೀರಿನಲ್ಲಿ ಬೈಕ್ ಚಲಾಯಿಸಿ ಯುವಕರ ಹುಚ್ಚಾಟ ; ವಿಡಿಯೋ ವೈರಲ್

ಉಡುಪಿ: ಯುವ ಪಡೆಯನ್ನು ಸಂಘಟಿಸಿ ಪಕ್ಷದ ಬಲವರ್ಧನೆ ಮಾಡಬೇಕಿದೆ; ಕುತ್ಯಾರು ನವೀನ್ ಶೆಟ್ಟಿ

error: Content is protected !!