ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿದ ಮುಂಗಾರು ಮಳೆ; ರಾ.ಹೆ. ತಡೆಗೋಡೆ ಕುಸಿತ

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಿದ್ದು ಎಲ್ಲೆಡೆ ವ್ಯಾಪಕವಾದ ಮಳೆ ಆಗ್ತಾ ಇದ್ದು ಅಪಾರ ಪ್ರಮಾಣದಲ್ಲಿ ನಾಶ ಉಂಟು ಮಾಡ್ತಾ ಇದೆ.

ಅದರಲ್ಲೂ ನಿರ್ಮಾಣ ಕಾರ್ಯ ಮುಗಿದು ಇನ್ನೇನು ದಿನಗಳನ್ನು ಕಳೆಯುತ್ತಿದ್ದ ರಾಷ್ಟೀಯ ಹೆದ್ದಾರಿಯ ತಡೆಗೋಡೆ ಕುಸಿಯುತ್ತಿರುವ ದೃಶ್ಯ ಭಯಾನಕವಾಗಿದೆ. ಚೆರ್ಕಳ ರಾಷ್ಟ್ರೀಯ ಹೆದ್ದಾರಿಯ ನ್ಯೂ ಬೇವಿಂಜದಲ್ಲಿ ಸಂಭವಿಸಿದ ಭೂಕುಸಿತದ ದೃಶ್ಯವು ಮಳೆಯ ವ್ಯಾಪಕತೆಯನ್ನು ತಿಳಿಸ್ತಾ ಇದೆ. ಕಳಪೆ ಕಾಮಗಾರಿಗೆ ಸಾಕ್ಷಿ ಎಂಬ0ತೆ ಈ ಸನ್ನಿವೇಶ ಸಾಕ್ಷ್ಯ ನೀಡ್ತಾ ಇದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!