ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಿದ್ದು ಎಲ್ಲೆಡೆ ವ್ಯಾಪಕವಾದ ಮಳೆ ಆಗ್ತಾ ಇದ್ದು ಅಪಾರ ಪ್ರಮಾಣದಲ್ಲಿ ನಾಶ ಉಂಟು ಮಾಡ್ತಾ ಇದೆ.
ಅದರಲ್ಲೂ ನಿರ್ಮಾಣ ಕಾರ್ಯ ಮುಗಿದು ಇನ್ನೇನು ದಿನಗಳನ್ನು ಕಳೆಯುತ್ತಿದ್ದ ರಾಷ್ಟೀಯ ಹೆದ್ದಾರಿಯ ತಡೆಗೋಡೆ ಕುಸಿಯುತ್ತಿರುವ ದೃಶ್ಯ ಭಯಾನಕವಾಗಿದೆ. ಚೆರ್ಕಳ ರಾಷ್ಟ್ರೀಯ ಹೆದ್ದಾರಿಯ ನ್ಯೂ ಬೇವಿಂಜದಲ್ಲಿ ಸಂಭವಿಸಿದ ಭೂಕುಸಿತದ ದೃಶ್ಯವು ಮಳೆಯ ವ್ಯಾಪಕತೆಯನ್ನು ತಿಳಿಸ್ತಾ ಇದೆ. ಕಳಪೆ ಕಾಮಗಾರಿಗೆ ಸಾಕ್ಷಿ ಎಂಬ0ತೆ ಈ ಸನ್ನಿವೇಶ ಸಾಕ್ಷ್ಯ ನೀಡ್ತಾ ಇದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…