ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತ..!

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸುತ್ತ ನದಿ ನೀರು ಉಕ್ಕಿ ಹರಿಯುತ್ತಿದ್ದು ಜಲಾವೃತಗೊಂಡಿವೆ.

ಕುಬ್ಜಾ ನದಿ ಉಕ್ಕಿ ಹರಿಯುತ್ತಿದ್ದು ಪರಿಣಾಮ ನದಿ ನೀರು ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಲಾವೃತಗೊಂಡಿದೆ. ಪ್ರತೀ ವರ್ಷ ಮಳೆಗಾಲದಲ್ಲಿ ಇಲ್ಲಿನ ದೇವಸ್ಥಾನ ಜಲಾವೃತಗೊಳೊಳ್ಳುತ್ತದೆ. ಇನ್ನು ಭಾರೀ ಮಳೆಯ ಪರಿಣಾಮ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಒಳಾಂಗಣಕ್ಕೆ ನೀರು ನುಗ್ಗಿದೆ. ಈ ಭಾಗದಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವಸ್ತಗೊಂಡಿದೆ.ನದಿಗಳು ತುಂಬಿ ಹರಿಯುತ್ತಿದ್ದು ಸ್ಥಳೀಯರು ಹೊರಗೆ ಓಡಾಡದ ಪರಿಸ್ಥಿತಿ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!