ಬಿಜೆಪಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಏಕಾಏಕಿಯಾಗಿ ಬದಲಾವಣೆ ಮಾಡಿರುವುದಕ್ಕೆ ಕಿಶೋರ್ ಕುಮಾರ್ ಕುಂದಾಪುರ ಅಸಮಾಧಾನ ಹೊರಹಾಕಿದ್ದಾರೆ.
ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರ ನಿರ್ಧಾರದ ವಿರುದ್ಧ ಗುಡುಗಿದ್ದಾರೆ. ಪಕ್ಷ ಏನೆಲ್ಲ ಜವಾಬ್ದಾರಿಗಳನ್ನು ನನಗೆ ಕೊಟ್ಟಿದೆಯೋ ಅದನ್ನು ನನ್ನ ಎಲ್ಲ ಪದಾಧಿಕಾರಿಗಳ ಸಹಕಾರದೊಂದಿಗೆ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ. ನಾನು ಪಕ್ಷದ ಹೆಸರಲ್ಲಿ ಯಾವುದೇ ಹಣ ವಸೂಲಿ ಮಾಡಿಲ್ಲ. ರಾಜ್ಯಕ್ಕೆ ಯಾವುದೇ ಸುಳ್ಳು ವರದಿ ಕಳುಹಿಸಿಲ್ಲ. ಆದರೆ ನನ್ನಿಂದ ಏನೂ ತೊಂದರೆ ಆಯ್ತು ಅಂತಾ ಗೊತ್ತಿಲ್ಲ. ನಾನು ಕಾರ್ಯಕರ್ತರ ಮಧ್ಯೆ ಇದ್ದು ಬೆಳೆದು ಬಂದವನು. ಯಾವುದೇ ನಾಯಕರ ಹಿಂಬಾಲಕರಾಗಿ ಇದ್ದುಕೊಂಡು ಬಂದವನಲ್ಲ ಎಂದು ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಬಳಿಕ ಸನ್ಮಾನ ಸ್ವೀಕರಿಸದೆ, ಪಕ್ಷದ ಶಾಲನ್ನು ವೇದಿಕೆಯಲ್ಲೇ ಬಿಟ್ಟು ಪಕ್ಷದ ನಿರ್ಧಾರದ ವಿರುದ್ಧ ಬೇಸರದಿಂದಲೇ ವೇದಿಕೆಯಿಂದ ಹೊರನಡೆದಿದ್ದಾರೆ.
ಅಹ್ಮದಾಬಾದ್ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದ ಮತ್ತೊಂದು ವಿಮಾನ ಸಂಚಾರ ರದ್ದುಗೊಳಿಸಲಾಗಿದೆ. ಇದು ಕೂಡ ಬೋಯಿಂಗ್ 787 ವಿಮಾನ…
ಧಾರಾಕಾರ ಮಳೆಯ ನಡುವೆ ಭೂಮಿಕಂಪಿಸಿದ ಅನುಭವ ವಾದ ಘಟನೆ ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ನಡೆದಿದ್ದು, ಸಂಬ0ದ ಪಟ್ಟ ಇಲಾಖಾಧಿಕಾರಿಗಳು…
ಮಳೆಗಾಲ ಬಂದರೆ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳಿಗೆ ಸಂಕಷ್ಟ ಎದುರಾಗುತ್ತದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲುವುದರಿಂದ ಜಿಂಕೆ, ಕಾಡು ಕೋಣ, ಕರಡಿ,…
ರಾಜ್ಯ ಸರ್ಕಾರದ ಅದಕ್ಷ ಆಡಳಿತ ಕ್ರಮದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಂದು, ಬಿಜೆಪಿ ಸಮಿತಿಯ ನೇತೃತ್ವದಲ್ಲಿ ಜನ…
ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ್ಯಾಂಕ್ ರಾಜ್ಯಕ್ಕೆ ಮೊದಲನೇ ರ್ಯಾಂಕ್ ಪಡೆದ ನಮ್ಮ ಹುಣಸೂರಿನ ಕುವರ ಎಸ್ ಶ್ರೇಯಸ್ ರನ್ನು…
ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ಪ್ರಗತಿಪರ ರೈತ ಹಾಗೂ ಸಮಾಜಸೇವಕ 79ರ ಇಳಿ ವಯಸ್ಸಿನ ಯಡ್ತಾಡಿ ಸತೀಶಕುಮಾರ ಶೆಟ್ಟಿ ಅವರು…